ಶಾಲಾ ಆವರಣದಲ್ಲಿ ಎಣ್ಣೆ ಪಾರ್ಟಿ ಮಾಡಿದ್ದ ಐವರು ಶಿಕ್ಷಕರು ಸಸ್ಪೆಂಡ್

ರಾಯಚೂರು, ಡಿ.25- ವಿದ್ಯಾರ್ಥಿಗಳ ಮುಂದೆಯೇ ಕುಡಿದು ಕುಪ್ಪಳಿಸಿದ ಐವರು ಶಿಕ್ಷಕರನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಅಮಾನತು ಗೊಳಿಸಿದ್ದಾರೆ. ಲಿಂಗಸೂರು ಪಟ್ಟಣದ ಹಟ್ಟಿ ಚಿನ್ನದ ಗಣಿ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಮದ್ಯದ ಬಾಟಲಿಯನ್ನು ಹಿಡಿದು ನರ್ತಿಸಿದ್ದ ಶಿಕ್ಷಕರ ವರ್ತನೆಯನ್ನು ಕಂಡು ಪೋಷಕರು ಆಕ್ರೋಶ ವ್ಯಕ್ತಪಡಿಸಿದ ನಂತರ ಅವರನ್ನು ಅಮಾನತ್ತುಗೊಳಿಸಲಾಗಿದೆ. ಮುಖ್ಯಶಿಕ್ಷಕ ಮುರಳೀಧರ್ ರಾವ್, ದೈಹಿಕ ಶಿಕ್ಷಕ ಚೆನ್ನಪ್ಪ ರಾಥೋಡ್ ಶಿಕ್ಷಕರಾದ ಲಿಂಗಪ್ಪ ಪೂಜಾರಾ, ಕೇಶವ್ ಕುಮಾರ್, ಅಬ್ದುಲ್ ಅಜೀಜ್ ಎಣ್ಣೆ ಪಾರ್ಟಿ ಮಾಡಿ ಈಗ ಸಂಕಷ್ಟಕ್ಕೆ ಸಿಲುಕಿದವರಾಗಿದ್ದಾರೆ. ಚಳಿಗಾಲದ ಚಂಡಮಾರುತಕ್ಕೆ […]

ಚಿಲುಮೆ ಅಕ್ರಮ ಪ್ರಕರಣ : ಇಬ್ಬರು IAS ಅಧಿಕಾರಿಗಳ ಅಮಾನತು ವಾಪಸ್

ಬೆಂಗಳೂರು,ಡಿ.24-ಚಿಲುಮೆ ಸಂಸ್ಥೆಯ ಮತದಾರರ ಪಟ್ಟಿ ಅಕ್ರಮ ಪ್ರಕರಣದ ನಂತರ ಸೇವೆಯಿಂದ ಅಮಾನತುಗೊಂಡಿದ್ದ ಇಬ್ಬರು ಐಎಎಸ್ ಅಧಿಕಾರಿಗಳ ಅಮಾನತು ವಾಪಸ್ ಪಡೆಯಲಾಗಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ಶ್ರೀನಿವಾಸ್ ಹಾಗೂ ಬಿಬಿಎಂಪಿ ವಿಶೇಷ ಆಯುಕ್ತ ರಂಗಪ್ಪ ಅವರ ಅಮಾನತು ವಾಪಸ್ ಪಡೆದು ಇಬ್ಬರಿಗೂ ಸ್ಥಳ ನಿಯೋಜನೆ ಮಾಡಲಾಗಿದೆ. ಜಿಲ್ಲಾಧಿಕಾರಿಯಾಗಿದ್ದ ಶ್ರೀನಿವಾಸ್ ಅವರನ್ನು ರಾಜೀವ್ ಗಾಂಧಿ ಹೌಸಿಂಗ್ ಕಾರ್ಪೋರೇಶನ್ ಲಿಮಿಟೆಡ್‍ನ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಹಾಗೂ ರಂಗಪ್ಪ ಅವರನ್ನು ಕರ್ನಾಟಕ ರಾಜ್ಯ ಮಿನರಲ್ ಕಾರ್ಪೋರೇಶನ್ ಲಿಮಿಟೆಡ್‍ನ ಎಕ್ಸಿಕ್ಯೂಟಿವ್ ನಿರ್ದೇಶಕರನ್ನಾಗಿ ನಿಯೋಜನೆ ಮಾಡಲಾಗಿದೆ. ಚಿಲುಮೆ […]

ಬಿಎಂಟಿಸಿಯಲ್ಲಿ ಡ್ಯೂಟಿ-ರಜೆಗೆ ಲಂಚ : 8 ಭ್ರಷ್ಟ ಅಧಿಕಾರಿಗಳ ಅಮಾನತು

ಬೆಂಗಳೂರು, ಡಿ.13- ಬಿಎಂಟಿಸಿಯಲ್ಲಿ ಡ್ಯೂಟಿ, ರಜೆ ಬೇಕೆಂದರೆ ಚಾಲಕರು ಹಾಗೂ ನಿರ್ವಾಹಕರು ಅಧಿಕಾರಿಗಳ ಅಕೌಂಟ್ ತುಂಬಬೇಕಂತೆ. ಬಿಎಂಟಿಸಿ ಅಧಿಕಾರಿಗಳ ಅಕೌಂಟ್‍ನಲ್ಲಿ ಲಕ್ಷ ಲಕ್ಷ ಹಣ ಪತ್ತೆಯಾದ ಹಿನ್ನೆಲೆಯಲ್ಲಿ 8 ಭ್ರಷ್ಟ ಅಧಿಕಾರಿಗಳನ್ನು ಅಮಾನತ್ತು ಮಾಡಲಾಗಿದೆ. ಫೋನ್ ಪೇ ಮತ್ತು ಗೂಗಲ್ ಪೇ ಮುಖಾಂತರ ಚಾಲಕರ ಹಾಗೂ ನಿರ್ವಾಹಕರಿಂದ ಹಣ ವರ್ಗಾವಣೆ ಆಗಿರುವುದು ಕಂಡು ಬಂದಿದ್ದು, ಮೇಲಾಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿರುವುದು ಬೆಳಕಿಗೆ ಬಂದಿದೆ. ವಾರಕ್ಕೆ 500 ರೂ. ತಿಂಗಳಿಗೆ 2000 ಹಣ ನೀಡುವಂತೆ ಬೇಡಿಕೆ ಇಡಲಾಗುತ್ತಿತ್ತು. ಇತ್ತೀಚೆಗೆ ಆರ್‍ಆರ್ […]

ವೋಟರ್ ಡೇಟಾ ಅಕ್ರಮ ನಡೆದಿಲ್ಲ ಎಂದಾದರೆ IAS ಅಧಿಕಾರಿಗಳ ಅಮಾನತಾಗಿದ್ದೇಕೆ..?

ಬೆಂಗಳೂರು, ನ.26- ಮತದಾರರ ಪಟ್ಟಿಯಲ್ಲಿ ಅಕ್ರಮಗಳೇ ನಡೆದಿದ್ದ ಎಂದು ವಾದಿಸುತ್ತಿದ್ದ ಮುಖ್ಯಮಂತ್ರಿಯವರೆ, ಹಾಗಿದ್ದರೆ ಇಬ್ಬರು ಐಎಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದು ಯಾಕೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಮತದಾರರ ಪಟ್ಟಿ ಅಕ್ರಮಗಳ ಕುರಿತು ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಹಗರಣಗಳ ಬಗ್ಗೆ ಬಿಜೆಪಿ ವರಸೆಗಳು ಹಾಸ್ಯಾಸ್ಪದವಾಗಿವೆ. ಮೊದಲು ಅಕ್ರಮವೇ ನಡೆದಿಲ್ಲ ಎಂದು ನಿರಾಕರಿಸಲಾಗುತ್ತದೆ. ಹಗರಣ ಹೊರಬಂದನಂತರ ಇದೊಂದು ಸಣ್ಣ ಲೋಪ ಎಂಬಂತೆ ಮಾತಾಡುತ್ತದೆ. ಹಗರಣದ ತೀವ್ರತೆ ಹೊರಬಂದಾಗ ಪ್ರಭಾವಿಗಳ ರಕ್ಷಣೆಗೆ ತಂತ್ರ ಹೂಡುತ್ತದೆ. ಪಿಎಸ್‍ಐ […]