ಜೈಲಿಗೆ ಹಾಕಬಹುದು ನನ್ನ ಉತ್ಸಾಹ ಕುಂದಿಸಲು ನಿಮ್ಮಿಂದ ಸಾಧ್ಯವಿಲ್ಲ : ಮನೀಶ್ ಸಿಸೋಡಿಯಾ

ನವದೆಹಲಿ,ಮಾ.11-ಸರ್ ನನ್ನನ್ನು ಜೈಲಿಗೆ ಹಾಕುವ ಮೂಲಕ ನೀವು ನನಗೆ ತೊಂದರೆ ನೀಡಬಹುದು ಆದರೆ, ನನ್ನ ಉತ್ಸಾಹವನ್ನು ನಿಮ್ಮಿಂದ ಮುರಿಯಲು ಸಾಧ್ಯವಿಲ್ಲ ಎಂದು ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಬಂಧಿತರಾಗಿರುವ ಆಮ್ ಆದ್ಮಿ ಪಕ್ಷದ ಮುಖಂಡ ಮನೀಶ್ ಸಿಸೋಡಿಯಾ ಟ್ವಿಟ್ ಮಾಡಿದ್ದಾರೆ. ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಫೆಬ್ರವರಿ 26 ರಂದು ಬಂಧಿತರಾಗಿರುವ ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ಅವರು ಇಂದು ಟ್ವೀಟ್ ಮಾಡಿ, ತನಿಖಾ ಸಂಸ್ಥೆಯು ತನ್ನನ್ನು ತಮ್ಮ ಕಸ್ಟಡಿಯಲ್ಲಿಟ್ಟುಕೊಂಡಿದೆ ಆದರೆ ಅವರು ನನ್ನ […]