ತನ್ವೀರ್ ಸೇಠ್ ನಿವೃತ್ತಿ ನಿರ್ಧಾರ : ಅಭಿಮಾನಿಗಳಿಂದ ಹೈಡ್ರಾಮಾ

ಮೈಸೂರು,ಫೆ.28- ರಾಜಕೀಯ ನಿವೃತ್ತಿ ಪಡೆಯಲು ನಿರ್ಧರಿಸಿದ ಶಾಸಕ ತನ್ವೀರ್ ಸೇಠ್ ಅವರ ನಿರ್ಧಾರ ವಿರೋಧಿಸಿ ಅವರ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದಲ್ಲಿ ನಡೆದಿದೆ. ರಾಜಕೀಯ ನಿವೃತ್ತಿ ಪಡೆಯಲು ನಿರ್ಧರಿಸಿದ ಶಾಸಕ ತನ್ವೀರ್ ಸೇಠ್ ಅವರ ಮೈಸೂರು ನಿವಾಸದ ಸಮೀಪ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿ, ತನ್ವೀರ್ ಸೇಠ್ ನಿರ್ಧಾರಕ್ಕೆ ಬೇಸತ್ತ ಅಭಿಮಾನಿಗಳು ಮೈಸೂರಿನ ಉದಯಗಿರಿಯಲ್ಲಿರುವ ನಿವಾಸದ ಬಳಿ ಜಮಾಯಿಸಿದ್ದಾರೆ. ಈ ವೇಳೆ ಓರ್ವ ಅಭಿಮಾನಿ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮತ್ತೊಬ್ಬ ಅಭಿಮಾನಿ ತನ್ವೀರ್ ಸೇಠ್ […]