ಹುಟ್ಟುಹಬ್ಬದಂದೇ ಶಿಕ್ಷಕಿನ್ನು ಕೊಂದಿದ್ದ ಮೆಕ್ಯಾನಿಕ್ ಬಂಧನ

ಬೆಂಗಳೂರು, ಫೆ. 15- ಹುಟ್ಟು ಹಬ್ಬದ ಶುಭಾಶಯ ಹೇಳಲು ಬಂದು ಮನೆ ಪಾಠದ ಶಿಕ್ಷಕಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಅಶೋಕ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ನದೀಮ್ ಪಾಷಾ ಬಂಧಿತ ಆರೋಪಿ. ಈತ ಈ ಮೊದಲು ಆಟೋ ಚಾಲಕ ವೃತ್ತಿ ಮಾಡುತ್ತಿದ್ದನು. ತದ ನಂತರ ಹೊರ ದೇಶಕ್ಕೆ ಹೋಗಿದ್ದು, ಪುನಃ ವಾಪಸ್ ಮರಳಿ ಬಂದು ಮೆಕಾನಿಕ್ ಕೆಲಸ ಮಾಡಿಕೊಂಡಿದ್ದಾನೆ. ನಂಜಪ್ಪ ಸರ್ಕಲ್ ಸಮೀಪ ಕೌಸರ್ ಮುಬೀನ ವಾಸವಾಗಿದ್ದುಕೊಂಡು ಮನೆಯಲ್ಲಿ ಪಾಠ ಮಾಡುತ್ತಿದ್ದರು. ಕಳೆದ ಸೋಮವಾರ ಕೌಸರ್ […]
ಶಿಕ್ಷಕಿಗೆ ಕಿರುಕುಳ ನೀಡಿದ 4 ವಿದ್ಯಾರ್ಥಿಗಳ ಬಂಧನ

ಮೀರತ್ (ಯುಪಿ), ನ.28 -ಶಾಲೆಯೊಂದರಲ್ಲಿ ಮಹಿಳಾ ಶಿಕ್ಷಕರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ನಾಲ್ವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಅಶ್ಲೀಲ ಪದಗಳಿಂದ ಶಿಕ್ಷಕಿಯನ್ನು ನಿಂದಿಸಿದ ಎರಡು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ಆಗಿದ್ದು ತುರ್ತು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಕಿಥೌರ್ ಪೊಲೀಸ್ ಠಾಣಾ ವ್ಯಾಪ್ತಿಯ ರಾಧನಾ ಇನಾಯತ್ಪುರ ಗ್ರಾಮದ ಶಾಲೆಯಲೀ ಘಟನೆ ನಡೆದಿದೆ. ಲಿಖಿತ ದೂರಿನಲ್ಲಿ, ಶಿಕ್ಷಕಿಯು ಶಾಲೆ 12 ನೇ ತರಗತಿಯ ಕೆಲವು ವಿದ್ಯಾರ್ಥಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಶಿಕ್ಷಕಿಯ ವಿರುದ್ಧ ವಿದ್ಯಾರ್ಥಿಗಳು […]