ನಾಳೆಯಿಂದ ರಾಜ್ಯದಾದ್ಯಂತ ಬೊಮ್ಮಾಯಿ, ಬಿಎಸ್ವೈ ಸಂಘಟನಾ ಪ್ರವಾಸ

ಬೆಂಗಳೂರು,ಅ.10- ರಾಜ್ಯದಲ್ಲಿ ಸ್ವಂತ ಬಲದ ಮೇಲೆ ಮತ್ತೆ ಅಧಿಕಾರ ಹಿಡಿಯಲು ರಣತಂತ್ರ ರೂಪಿಸುತ್ತಿರುವ ಆಡಳಿತರೂಢಾ ಬಿಜೆಪಿ, ನಾಳೆಯಿಂದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪನವರ ನೇತೃತ್ವದಲ್ಲಿ ರಾಜ್ಯದಾದ್ಯಂತ ಸಂಘಟನಾ ಪ್ರವಾಸ ನಡೆಸುವ ವಿಜಯಿ ಸಂಕಲ್ಪ ಯಾತ್ರೆಯ ಮೂಲಕ ವಿಧಾನಸಭಾ ಚುನಾವಣೆಗೆ ರಣಕಹಳೆ ಮೊಳಗಿಸಲಿದೆ. ಕಾಂಗ್ರೆಸ್ ತಂತ್ರಕ್ಕೆ ಬಿಜೆಪಿ ಪ್ರತಿತಂತ್ರ ಹೂಡುತ್ತಿದೆ. ಈ ನಿಟ್ಟಿನಲ್ಲಿ 140 ಕ್ಷೇತ್ರದಲ್ಲಿ ರಾಜ್ಯ ನಾಯಕರ ಪ್ರವಾಸ ಹಾಗೂ ಏಳು ಬೃಹತ್ ಸಮಾವೇಶಗಳನ್ನು ಹಮ್ಮಿಕೊಳ್ಳಲು ನಿರ್ಧಾರ ಮಾಡಿದೆ. ಈ ಮೂಲಕ ಚುನಾವಣೆಗೆ […]