ಜೂನ್ ತಿಂಗಳೊಳಗೆ 8 ಸಾವಿರ ಶಾಲಾ ಕೊಠಡಿಗಳು ನಿರ್ಮಾಣ : ಸಿಎಂ

ಬೆಂಗಳೂರು,ಫೆ.20-ಪ್ರಸಕ್ತ ಜೂನ್ ತಿಂಗಳ ಒಳಗೆ ರಾಜ್ಯಾದ್ಯಂತ ಎಂಟು ಸಾವಿರ ಶಾಲಾ ಕೊಠಡಿಗಳು ನಿರ್ಮಾಣ ಪೂರ್ಣಗೊಳ್ಳಿದ್ದು, ಇದಕ್ಕೆ ವಿವೇಕ ಎಂದು ಹೆಸರು ಇಡಲು ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನಸಭೆಯಲ್ಲಿಂದು ರಾಜ್ಯಪಾಲರ ಭಾಷಣದ ವಂದನಾ ನಿರ್ಣಯಕ್ಕೆ ಉತ್ತರಿಸಿದ ಅವರು, ಇದೇ ಮೊದಲ ಬಾರಿಗೆ ನಮ್ಮ ಸರ್ಕಾರ ಒಟ್ಟು 8 ಸಾವಿರ ಶಾಲಾ ಕೊಠಡಿಗಳನ್ನು ಹೊಸದಾಗಿ ನಿರ್ಮಾಣ ಮಾಡಲಿದೆ. ಹಿಂದಿನ ಯಾವುದೇ ಸರ್ಕಾರಗಳು ಏಕಕಾಲದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡಿರಲಿಲ್ಲ. ಇದೇ […]