ಆಪ್ ಶಾಸಕನಿಗೆ ಕಾರ್ಯಕರ್ತರಿಂದಲೇ ಬಿತ್ತು ಗೂಸಾ

ನವದೆಹಲಿ,ನ.22- ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರಿಗೆ ಸ್ಥಳೀಯರು ಗೂಸಾ ನೀಡಿದ್ದ ಮಾದರಿಯಲ್ಲೇ ಆಮ್ ಆದ್ಮಿ ಪಕ್ಷದ ಶಾಸಕರೊಬ್ಬರನ್ನು ಅವರ ಪಕ್ಷದ ಕಾರ್ಯಕರ್ತರೆ ಅಮಾನುಷವಾಗಿ ಹಲ್ಲೇ ಮಾಡಿರುವ ವಿಡಿಯೋ ವೈರಲ್ ಆಗಿದೆ. ದೆಹಲಿ ಸಿವಿಲ್ ಚುನಾವಣೆಗೆ ಟಿಕೆಟ್ ನೀಡುವ ಕುರಿತಂತೆ ನಡೆದ ಮಾತುಕತೆ ಸಂದರ್ಭದಲ್ಲಿ ಆಪ್ ಶಾಸಕ ಗುಲಾಬ್ ಸಿಂಗ್ ಯಾದವ್ ಅವರಿಗೆ ಅವರ ಪಕ್ಷದ ಕಾರ್ಯಕರ್ತರೆ ಥಳಿಸುವ ದೃಶ್ಯಗಳನ್ನು ಬಿಜೆಪಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದೆ. ಆಪ್ ಶಾಸಕನಿಗೆ ಗೂಸಾ ನೀಡುವ ದೃಶ್ಯ ಇದೀಗ ಎಲ್ಲೇಡೆ ವೈರಲ್ ಆಗಿದ್ದರೂ […]
ಮಕ್ಕಳ ಕಳ್ಳರೆಂದು ಶಂಕಿಸಿ ನಾಲ್ವರು ಸಾಧುಗಳ ಮೇಲೆ ಹಲ್ಲೆ
ಸಾಂಗ್ಲಿ, ಸೆ 14 – ಮಕ್ಕಳ ಕಳ್ಳರೆಂದು ಶಂಕಿಸಿ ನಾಲ್ವರು ಸಾಧುಗಳ ಮೇಲೆ ಗುಂಪೊಂದು ಹಲ್ಲೇ ನಡೆಸಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೇಯ ಜಟ್ ತೆಹಸಿಲನ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶ ಮೂಲದ ನಾಲ್ವರು ಕಾರಿನಲ್ಲಿ ಕರ್ನಾಟಕದ ಬಿಜಾಪುರದಿಂದ ಪಂಢರಪುರದ ದೇವಸ್ಥಾನದ ಕಡೆಗೆ ಹೋಗುತ್ತಿದ್ದಾಗ ಲವಂಗಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ : ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (14-09-2022) ಸೋಮವಾರ ಗ್ರಾಮದ ದೇವಸ್ಥಾನದಲ್ಲಿ ತಂಗಿದ್ದರು. ಮಂಗಳವಾರ ಪ್ರಯಾಣವನ್ನು ಪುನರಾರಂಭಿಸುವಾಗ, ಅವರು ಹುಡುಗನನ್ನು ದಾರಿ […]