ಯುಗಾದಿಗೆ ಊರಿಗೆ ಹೋಗಲು ಬೆಂಗಳೂರಿಗರು ಪರದಾಡುವುದು ಗ್ಯಾರಂಟಿ

ಬೆಂಗಳೂರು,ಮಾ.15- ಬಿಬಿಎಂಪಿ ಆಯ್ತು, ಕೆಪಿಟಿಸಿಎಲ್ ಆಯ್ತು ಇದೀಗ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ. ತಮ್ಮ ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮಾ.21 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ಹೀಗಾಗಿ ಯುಗಾದಿ ಹಬ್ಬಕ್ಕೆ ಊರಿಗೆ ತೆರಳುವ ಪ್ರಯಾಣಿಕರು ಬಸ್ ಸಿಗದೆ ಪರದಾಡುವ ಸನ್ನಿವೇಶ ನಿರ್ಮಾಣವಾಗುವ ಸಾಧ್ಯತೆಗಳಿವೆ. ಸಾರಿಗೆ ನೌಕರರು ಹಮ್ಮಿಕೊಂಡಿರುವ ಪ್ರತಿಭಟನೆಗೆ ತಮ್ಮ ಬೆಂಬಲ ನೀಡಲಾಗಿದೆ ಎಂದು ಅನಂತ ಸುಬ್ಬರಾವ್ ಅವರು ತಿಳಿಸಿದ್ದು, ಈ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಪತ್ರ […]

ಸೈಬರ್ ದಾಳಿಗಳ ಬಗ್ಗೆ ಎಚ್ಚರ ಅಗತ್ಯ : ರಾಜನಾಥ್‍ಸಿಂಗ್

ನವದೆಹಲಿ,ನ.10- ಭವಿಷ್ಯದಲ್ಲಿ ಯುದ್ಧದ ಸ್ವರೂಪಗಳು ಬದಲಾಗಲಿದ್ದು, ಸೈಬರ್ ದಾಳಿಗಳ ಬಗ್ಗೆ ಎಚ್ಚರಿಕೆ ವಹಿಸಬೇಕು ಮತ್ತು ಅದನ್ನು ನಿಭಾಯಿಸುವ ಮೂಲ ಸಂಪನ್ಮೂಲಗಳನ್ನು ಬಲಿಷ್ಠಗೊಳಿಸಬೇಕೆಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್‍ಸಿಂಗ್ ಅಭಿಪ್ರಾಯಪಟ್ಟಿದ್ದಾರೆ. ನ್ಯಾಷನಲ್ ಡಿಫೆನ್ಸ್ ಕಾಲೇಜಿನಲ್ಲಿ ಭದ್ರತೆ ಮತ್ತು ವಾಸ್ತವ ಸಮಗ್ರ ಉದ್ಯಮಶೀಲತೆ ಕುರಿತ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತ ಜಾಗತಿಕ ಕ್ರಮಾಂಕದ ಮೇಲೆ ನಂಬಿಕೆ ಹೊಂದಿಲ್ಲ. ಆದರೆ, ಕೆಲವರು ತಮ್ಮನ್ನು ತಾವು ಇತರರಿಗಿಂತಲೂ ಶ್ರೇಷ್ಠರು ಎಂದು ಭಾವಿಸಿಕೊಳ್ಳುತ್ತಾರೆ ಎಂದು ಪರೋಕ್ಷವಾಗಿ ತಿರುಗೇಟು ನೀಡಿದರು. ನಾಳೆ ಬೆಂಗಳೂರಲ್ಲಿ ಮೋದಿ ಮೇನಿಯಾ, […]