ನಿಂತಿದ್ದ ಬಸ್ಗಳಿಗೆ ಟ್ರಕ್ ಡಿಕ್ಕಿಯಾಗಿ 14 ಮಂದಿ ಸಾವು

ಭೋಪಾಲ್, ಫೆ.24 – ರಸ್ತೆಯ ಬದಿಯಲ್ಲಿ ನಿಂತಿದ್ದ ಎರಡು ಬಸ್ಗಳಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 14ಜನರು ಸಾವನ್ನಪ್ಪಿ ಸುಮರು 40 ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ರೇವಾ-ಸತ್ನಾ ಗಡಿಯ ಮೊಹಾನಿಯಾ ಸುರಂಗದ ಬಳಿ ಕಳೆದ ರಾತ್ರಿ ನಡೆದಿದೆ. ಶಬರಿ ಮಾತೆಯ ಜಯಂತಿ ಅಂಗವಾಗಿ ಸತ್ನಾನಗರದ ಕೋಲ್ ಮಹಾಕುಂಭದಲ್ಲಿ ಭಾಗವಹಿಸಿ ಬಸ್ನಲ್ಲಿ ಹಿಂತಿರುಗುತ್ತಿದ್ದ ಭಕ್ತಾಗಳು ವಿಶ್ರಾಂತಿ ,ಊಟಕ್ಕೆಂದು ನಿಲ್ಲಿಸಿದದರು ಎಂದು ಪೊಲೀಸರು ತಿಳಿಸಿದ್ದಾರೆ. ಮೃತರೆಲ್ಲರೂ ಬಸ್ನಲ್ಲಿದ್ದವರು ಎಂದು ತಿಳಿದುಬಂದಿದೆ. ಶಬರಿ ಮಾತೆಯ ಜಯಂತಿ ಕಾರ್ಯಕ್ರಮಕ್ಕೆ ಕೇಂದ್ರ ಗೃಹ […]