ಕನ್ನಡ ಹಾಡು ಹಾಡದ ಕೈಲಾಷ್ ಖೇರ್ ಮೇಲೆ ಬಾಟಲಿ ದಾಳಿ

ಬಳ್ಳಾರಿ,ಜ.30- ಕನ್ನಡ ಹಾಡು ಹಾಡಲಿಲ್ಲ ಎಂದು ಬಾಲಿವುಡ್ನ ಖ್ಯಾತ ಗಾಯಕ ಕೈಲಾಷ್ ಖೇರ್ ಅವರ ಮೇಲೆ ಬಾಟಲಿ ದಾಳಿ ನಡೆಸಿರುವ ಘಟನೆ ಹಂಪಿಯಲ್ಲಿ ನಡೆದಿದೆ. ಹಂಪಿಯಲ್ಲಿ ನಡೆಯುತ್ತಿದ್ದ ಸಂಗೀತ ಕಚೇರಿಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಖೇರ್ ಅವರು ಕೇವಲ ಹಿಂದಿ ಹಾಡುಗಳನ್ನು ಮಾತ್ರ ಹಾಡುತ್ತಿದ್ದರು. ಈ ಸಂದರ್ಭದಲ್ಲಿ ಸ್ಥಳೀಯರು ಕನ್ನಡ ಗೀತೆ ಹಾಡುವಂತೆ ಮನವಿ ಮಾಡಿಕೊಂಡರು ಅವರು ಹಿಂದಿ ಹಾಡುಗಳನ್ನು ಹಾಡಲು ಮುಂದಾದಾಗ ಸಭಿಕರು ಖೇರ್ ಅವರ ಮೇಲೆ ನೀರಿನ ಬಾಟಲ್ ಎಸೆದು ಆಕ್ರೋಶ ವ್ಯಕ್ತಪಡಿಸಿದರು. ಶಾರ್ಜಾದಿಂದ […]
ಮೊಟ್ಟೆ ಎಸೆದ ಪ್ರಕರಣ, ಮುಂದುವರೆದ ಬಿಜೆಪಿ-ಕಾಂಗ್ರೆಸ್ ಸಂಘರ್ಷ
ಬೆಂಗಳೂರು, ಆ.21- ಕೊಡಗಿನಲ್ಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ದಾಳಿ ಪ್ರಕರಣದಲ್ಲಿ ಮತ್ತಷ್ಟು ಆರೋಪ ಪ್ರತ್ಯಾರೋಪಗಳು ಮುಂದುವರೆದಿವೆ. ರಾಜ್ಯ ಮತ್ತು ದೇಶದ ಪ್ರಮುಖ ಸಮಸ್ಯೆಗಳು ಮತ್ತೊಮ್ಮೆ ವಿಷಯಾಂತರವಾಗಿವೆ. ಮೊಟ್ಟೆ ಎಸೆದ ಆರೋಪಿ ಸಂಪತ್ ಕಾಂಗ್ರೆಸ್ ಕಾರ್ಯಕರ್ತ ಎಂದು ಬಿಂಬಿಸಿದ ಬಿಜೆಪಿಗೆ ಕಾಂಗ್ರೆಸ್ ತಿರುಗೇಟು ನೀಡಿದೆ.ಆತ ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೂ ಬಂಧನ ಮಾಡಿ ಕ್ರಮ ಕೈಗೊಳ್ಳುವ ಬದಲು ಹಿತ ರಕ್ಷಣೆ ಮಾಡುವ ಧಾವಂತ ಯಾಕೆ ಎಂದು ಪ್ರಶ್ನಿಸಿದೆ. ಸಿದ್ದರಾಮಯ್ಯ ಕೊಡಗಿನಲ್ಲಿ ನೆರೆ ಹಾವಳಿಯನ್ನು ಪರಿಶೀಲನೆ ನಡೆಸಲು […]