12 ಗಂಟೆಯೊಳಗೆ ಹುಲಿ ಬಾಯಿಗೆ ಆಹಾರವಾದ ಇಬ್ಬರು

ಕೊಡಗು, ಫೆ.13- ಕಳೆದ 12 ಗಂಟೆಯೊಳಗೆ ಜಿಲ್ಲೆಯಲ್ಲಿ ಇಬ್ಬರು ಹುಲಿ ದಾಳಿಗೆ ಬಲಿಯಾಗಿದ್ದಾರೆ. ಜಿಲ್ಲೆಯ ಪೊನ್ನಂ ಪೇಟೆಯ ಕುಟ್ಟಾ ಸಮೀಪ ರಾಜು(60) ಎಂಬುವರು ಹುಲಿ ದಾಳಿಗೆ ಜೀವ ಕಳೆದುಕೊಂಡಿದ್ದಾರೆ. ಮೈಸೂರು ಜಿಲ್ಲೆಯ ಕೊಳವಿಗೆ ಹಾಡಿ ನಿವಾಸಿ ರಾಜು ಅವರು ನಾಲ್ಕೇರಿ ಗ್ರಾಮದ ಪೂಣಚ್ಚ ಎಂಬುವರ ಕಾಫಿ ತೋಟದಲ್ಲಿ ಇಂದು ಬೆಳಗ್ಗೆ ಕೆಲಸ ಮಾಡುತ್ತಿದ್ದಾಗ ಏಕಾಏಕಿ ಹುಲಿಯೊಂದು ಇವರ ಮೇಲೆ ದಾಳಿ ಮಾಡಿ ಕಚ್ಚಿ ಸಾಯಿಸಿದೆ. ನಿನ್ನೆ ಸಂಜೆ ಕುಟ್ಟಾ ಗ್ರಾಮದ ಪಾಲೇರಿ ಎಂಬಲ್ಲಿ ಆಟವಾಡುತ್ತಿದ್ದ ಚೇತನ್(12) ಎಂಬಾತನ […]