ಜನನಿಬಿಡ ಪ್ರದೇಶಗಳಲ್ಲಿ 250 ಶೀ ಟಾಯ್ಲೆಟ್ಗಳ ನಿರ್ಮಾಣ

ಬೆಂಗಳೂರು,ಫೆ.17- ನಿರ್ಭಯ ಯೋಜನೆಯಡಿ ಜಾರಿಗೊಳಿಸಲು ತೀರ್ಮಾನಿಸಿದರುವ ಸೇಫ್ ಸಿಟಿ ಯೋಜನೆ ಕಾಮಗಾರಿಗೆ 261 ಕೋಟಿ ರೂ.ಗಳ ಅನುದಾನ ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿವರಣೆ ನೀಡಿದ್ದಾರೆ. ಸಮಾಜದ ದುರ್ಬಲ ವರ್ಗದವರಲ್ಲಿ ಅದರಲ್ಲೂ ಮಹಿಳೆಯರಲ್ಲಿ ವಿಶ್ವಾಸ ಮೂಡಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ ದ ಸೇಫ್ ಸಿಟಿ ಪ್ರಾಜೆಕ್ಟ್ ಅನ್ನು ಸಮರೋಪಾದಿಯಲ್ಲಿ ಕಾರ್ಯಗತಗೊಳಿಸಲಾಗುತ್ತಿದೆ. ಈ ಯೋಜನೆಯಡಿ 1640 ಸ್ಥಳಗಳಲ್ಲಿ 4100 ಕ್ಯಾಮರಾಗಳನ್ನು ಈಗಾಗಲೇ ಅಳವಡಿಸಲಾಗಿದೆ. ಈ ಕ್ಯಾಮರಾಗಳನ್ನು ಇಂಟಿಗ್ರೆಟೆಡ್ ಕಂಟ್ರೋಲ್ ಅಂಡ್ ಕಮಾಂಡ್ ಸೆಂಟರ್ಗೆ ಸಂಪರ್ಕ ಕಲ್ಪಿಸಿ ಭದ್ರತಾ ಕ್ರಮಗಳ […]
ಶಿವಮೊಗ್ಗ ಜಿಲ್ಲೆಯ ಶಾಲೆಯೊಂದರಲ್ಲಿ ಸೀರೆ ಶೌಚಾಲಯ..!

ಶಿವಮೊಗ್ಗ,ಡಿ.14- ಇಡಿ ವಿಶ್ವ ಆಧುನಿಕತೆಯಲ್ಲಿ ನಾಗಾಲೋಟದಿಂದ ಸಾಗುತ್ತಿದ್ದರೂ ಹಲವಾರು ಜೀವಂತ ಸಮಸ್ಯೆಗಳಿಗೆ ಇನ್ನು ಮುಕ್ತಿ ಸಿಕ್ಕಿಲ್ಲ ಎನ್ನುವುದಕ್ಕೆ ಶಿವಮೊಗ್ಗ ಜಿಲ್ಲೇಯ ಈ ಕುಗ್ರಾಮವೇ ಸಾಕ್ಷಿ. ಸಾಗರದಿಂದ 60 ಕಿ.ಮೀ ದೂರದಲ್ಲಿರುವ ಬರುವೆ ಗ್ರಾಮದ ಸಮೀಪದ ಎಲಿಗೆ ಎಂಬ ಕುಗ್ರಾಮದಲ್ಲಿರುವ ಶಾಲಾ ಮಕ್ಕಳಿಗೆ ಸೀರೆ ಅಡ್ಡಲಾಗಿ ಕಟ್ಟಿರುವ ಪ್ರದೇಶವೇ ಶೌಚಾಲಯವಾಗಿ ಪರಿವರ್ತನೆಯಾಗಿದೆ. ಈ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಏಳು ವಿದ್ಯಾರ್ಥಿನಿಯರು ಹಾಗೂ ಆರು ವಿದ್ಯಾರ್ಥಿಗಳು ಬಹಿರ್ದೇಷೆಗೆ ಹೋಗಬೇಕಾದರೆ ಸೀರೆ ಅಡ್ಡ ಕಟ್ಟಲಾದ ಪ್ರದೇಶದಲ್ಲೆ ತಮ್ಮ ಬಾಧೆ ತೀರಿಸಿಕೊಳ್ಳುವಂತಹ ಸನ್ನಿವೇಶ […]