ರುದ್ರಪ್ರಯಾಗ, ತೆಹ್ರಿಗಳಲ್ಲಿ ಹೆಚ್ಚು ಭೂ ಕುಸಿತ ಸಂಭವಿಸಲಿವೆಯಂತೆ

ನವದೆಹಲಿ,ಮಾ.10-ದೇಶದಲ್ಲಿ ಉತ್ತರಾಖಂಡದ ರುದ್ರಪ್ರಯಾಗ ಮತ್ತು ತೆಹ್ರಿ ಗರ್ವಾಲ್ ಜಿಲ್ಲೆಗಳು ಅತಿ ಹೆಚ್ಚು ಭೂ ಕುಸಿತದ ಸಾಂದ್ರತೆ ಹೊಂದಿರುವ ಪ್ರದೇಶಗಳಾಗಿವೆ ಎಂದು ಇಸ್ರೋ ಉಪಗ್ರಹ ಮಾಹಿತಿಯಿಂದ ತಿಳಿದುಬಂದಿದೆ. ಹೈದರಾಬಾದ್ ಮೂಲದ ನ್ಯಾಷನಲ್ ರಿಮೋಟ್ ಸೆನ್ಸಿಂಗ್ ಸೆಂಟರ್‍ನ ವಿಜ್ಞಾನಿಗಳ ತಂಡ ಮಾಡಿದ ಇತ್ತೀಚಿನ ಅಪಾಯದ ಮೌಲ್ಯಮಾಪನದಿಂದ ಈ ಈ ಅಂಶ ಪತ್ತೆಯಾಗಿದೆ. ದೇಶದ 17 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳಲ್ಲಿ 147 ಅತಿ ಹೆಚ್ಚು ಭೂಕುಸಿತ-ದುರ್ಬಲ ಜಿಲ್ಲೆಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಇದು ಉತ್ತರಾಖಂಡದ ಎಲ್ಲಾ 13 ಜಿಲ್ಲೆಗಳನ್ನು […]

ಬೆಂಗಳೂರಿನ ಐಐಎಸ್‍ಸಿ ದೇಶದಲ್ಲೇ ಅತ್ಯುತ್ತಮ ವಿಶ್ವವಿದ್ಯಾಲಯ

ನವದೆಹಲಿ,ಜು.15- ಶೈಕ್ಷಣಿಕ ಸಂಸ್ಥೆಗಳ ಗುಣಮಟ್ಟದ ಅಧ್ಯಯನ ವರದಿಯನ್ನು ಕೇಂದ್ರ ಶಿಕ್ಷಣ ಸಚಿವ ಧರ್ಮೆಂದ್ರಪ್ರದಾನ್ ಇಂದು ಬಿಡುಗಡೆ ಮಾಡಿದ್ದು, ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ವಿಶ್ವವಿದ್ಯಾಲಯ ದೇಶದಲ್ಲಿ ಉನ್ನತ ಸ್ಥಾನ ಪಡೆದಿದೆ. ಸತತವಾಗಿ ನಾಲ್ಕನೆ ವರ್ಷವೂ ರ್ಯಾಂಕಿಂಗ್ ಪಟ್ಟಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ರಾಷ್ಟ್ರೀಯ ರ್ಯಾಂಕಿಂಗ್‍ನಲ್ಲಿ ಐಐಟಿ ಮದ್ರಾಸ್ ಮೊದಲ ಸ್ಥಾನದಲ್ಲಿದ್ದರೆ, ಬೆಂಗಳೂರಿನ ಐಐಎಸ್‍ಸಿ ದ್ವಿತೀಯ, ಬಾಂಬೆಯ ಐಐಟಿ ತೃತೀಯ ಸ್ಥಾನದಲ್ಲಿವೆ. ವಿಶ್ವವಿದ್ಯಾಲಯಗಳ ರ್ಯಾಂಕಿಂಗ್‍ನಲ್ಲಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ ಎರಡನೇ ಅತ್ಯುತ್ತಮ ವಿಶ್ವವಿದ್ಯಾಲಯ ಎಂಬ ಕೀರ್ತಿಗೆ […]