ವಾಹನ ಕಳ್ಳರ ಬಂಧನ : 4.30 ಲಕ್ಷ ಮೌಲ್ಯದ ವಾಹನಗಳ ವಶ

ಬೆಂಗಳೂರು, ಮಾ.5- ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯೊಬ್ಬನನ್ನು ಬಂಧಿಸಿರುವ ಬ್ಯಾಟರಾಯನ ಪೊಲೀಸರು 4.30 ಲಕ್ಷ ಮೌಲ್ಯದ 7 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಜೆಜೆಆರ್ ನಗರದ ಗೋರಿಪಾಳ್ಯ, ಸಂಗಮ್ ವೃತ್ತದ ಬಳಿಯ ನಿವಾಸಿ ಮಜೀದ್ ಪಾಷಾ(21) ಬಂಧಿತ ಆರೋಪಿ.ಈತನ ಬಂಧನದಿಂದ ಬ್ಯಾಟರಾಯನಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ 5 ದ್ವಿಚಕ್ರ ವಾಹನಗಳು ಪತ್ತೆಯಾಗಿದೆ. ಇದಲ್ಲದೆ ಶಿವಾಜಿನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಕೂಡ ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ವಿದೇಶದಲ್ಲಿ ಭಾರತದ ಘನತೆಗೆ ಧಕ್ಕೆ ತಂದಿದ್ದು ಪ್ರಧಾನಿ ಮೋದಿ : […]

ಜೋಡಿ ಕೊಲೆ ಆರೋಪಿಗಳಿಗೆ ಗುಂಡೇಟು

ದೊಡ್ಡಬಳ್ಳಾಪುರ, ಫೆ.19- ಕ್ರಿಕೆಟ್ ಪಂದ್ಯಾವಳಿ ವೇಳೆ ನಡೆದಿದ್ದ ಗಲಾಟೆ ಸಂದರ್ಭದಲ್ಲಿ ಇಬ್ಬರು ಯುವಕರನ್ನು ಕೊಲೆ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳು ಪೊಲೀಸರ ಗುಂಡೇಟಿನಿಂದ ಗಾಯಗೊಂಡು ಸಿಕ್ಕಿಬಿದ್ದಿದ್ದಾರೆ. ವಿನಯ್ ಮತ್ತು ತ್ರಿಮೂರ್ತಿ (ಅಪ್ಪಾಜಿ) ಬಂತ ಆರೋಪಿ ಗಳಾಗಿದ್ದು, ಇವರಿಬ್ಬ ರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಫೆ.17ರಂದು ಮಧ್ಯಾಹ್ನ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕ್ರಿಕೆಟ್ ಪಂದ್ಯಾವಳಿ ವೇಳೆ ಕ್ಷುಲ್ಲಕ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಆ ಸಂದರ್ಭದಲ್ಲಿ ಒಂದು ಗುಂಪಿನಲ್ಲಿದ್ದವರು ಚಾಕುವಿನಿಂದ ಭರತ್ ಮತ್ತು ಪ್ರತೀಕ್ […]