ಮಾರಣಾಂತಿಕವಾಗಿ ಚಾಕುವಿನಿಂದ ಚುಚ್ಚಿ ದರೋಡೆ ಮಾಡಿದ್ದ ಇಬ್ಬರ ಸೆರೆ

ಬೆಂಗಳೂರು,ಫೆ.23- ಹಣಕ್ಕಾಗಿ ಪಾದಚಾರಿಯನ್ನು ಅಡ್ಡಗಟ್ಟಿ ಚಾಕುವಿನಿಂದ ಕರುಳು ಹೊರಬರುವಂತೆ ಚುಚ್ಚಿ ಜೇಬಿನಲ್ಲಿದ್ದ ಒಂದು ಸಾವಿರ ಹಣ ತೆಗೆದುಕೊಂಡು ಪರಾರಿಯಾಗಿದ್ದ ಇಬ್ಬರು ದರೋಡೆಕೋರರನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿ 1.50 ಲಕ್ಷ ರೂ. ಮೌಲ್ಯದ ಮೂರು ದ್ವಿಚಕ್ರ ವಾಹನಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಮೂಲತಃ ತುಮಕೂರಿನ ಕುಣಿಗಲ್ ತಾಲ್ಲೂಕು, ಹುತ್ರಿದುರ್ಗ ಹೋಬಳಿಯ ಕೃಷ್ಣ (26) ಮತ್ತು ನಿರಂಜನ್ (25) ಬಂಧಿತ ದರೋಡೆಕೋರರು. ಇವರಿಬ್ಬರು ಬೆಂಗಳೂರಿನ ಸುಂಕದಕಟ್ಟೆಯ ಹೊಯ್ಸಳ ನಗರದ ಪೈಪ್‍ಲೈನ್ ರಸ್ತೆಯಲ್ಲಿ ವಾಸವಾಗಿದ್ದಾರೆ. ಮಂಡ್ಯದಲ್ಲಿ ಭೀಕರ […]

ಮಾಂಗಲ್ಯ ಸರ ದೋಚಿದ್ದ ಇಬ್ಬರ ಬಂಧನ

ಬೆಂಗಳೂರು,ಜ.20- ಮಹಿಳೆಗೆ ಬೆದರಿಕೆ ಹಾಕಿ ಮಾಂಗಲ್ಯ ಸರ ಕಿತ್ತುಕೊಂಡು ಹೋಗಿದ್ದ ಹಾಗೂ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿದ್ದ ಇಬ್ಬರು ದರೋಡೆಕೋರರನ್ನು ಹನುಮಂತ ನಗರ ಠಾಣೆ ಪೊಲೀಸರು 500ಕ್ಕೂ ಹೆಚ್ಚು ಸಿಸಿಟಿವಿಗಳನ್ನು ಪರಿಶೀಲಿಸಿ ಬಂಧಿಸಿ 27 ಗ್ರಾಂ ಚಿನ್ನದ ಸರ ಹಾಗೂ 12 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಪಂತರಪಾಳ್ಯ, ಅಂಬೇಡ್ಕರ್‍ನಗರದ ನಿವಾಸಿ ಸುನೀಲ್‍ಕುಮಾರ್(37), ವಿನಾಯಕ ಲೇಔಟ್‍ನ ಶ್ರೀನಿವಾಸ (25) ಬಂಧಿತ ಆರೋಪಿಗಳು. ಹನುಮಂತನಗರದ 2ನೇ ಬ್ಲಾಕ್, 1ನೇ ಹಂತದ 5ನೇ ಕ್ರಾಸ್ ನಿವಾಸಿ ಜಯಶ್ರೀ(56) ಎಂಬುವರು ಅಶೋಕನಗರದಲ್ಲಿರುವ ಜಿ.ಟಿ.ಎಲ್‍ಪಿಎಸ್ […]