ನಕಲಿ ಕೀ ಬಳಸಿ- ಹ್ಯಾಂಡ್ಲಾಕ್ ಮುರಿದು ಕಳ್ಳತನ

ಬೆಂಗಳೂರು, ಡಿ.15- ದ್ವಿಚಕ್ರ ವಾಹನಗಳ ಹ್ಯಾಂಡ್ ಲಾಕ್ ಮುರಿದು ಹಾಗೂ ನಕಲಿ ಕೀ ಬಳಸಿ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ವರ್ತೂರು ಠಾಣೆ ಪೊಲೀಸರು ಬಂಧಿಸಿ ಐದು ಲಕ್ಷ ಬೆಲೆಬಾಳುವ ಹತ್ತು ದ್ವಿಚಕ್ರ ವಾಹನಗಳು ಹಾಗೂ ಮಾರುತಿ ಕಾರನ್ನು ವಶಪಡಿಸಿಕೊಂಡಿದ್ದಾರೆ. ನಗರದ ನಿವಾಸಿಗಳಾದ ಶ್ರೀನಿವಾಸ್ ಅಲಿಯಾಸ್ ಎಕ್ಸ್ಎಲ್ ಸೀನ(22) ಮತ್ತು ಸೈಯದ್ ವಾಸೀಮ್ ಅಕ್ರಂ(23) ಬಂಧಿತ ಆರೋಪಿಗಳು. ಈ ಇಬ್ಬರು ಪಾರ್ಕಿಂಗ್ ಸ್ಥಳಗಳಲ್ಲಿ ಹಾಗೂ ಮನೆ ಮುಂದೆ ನಿಲ್ಲಿಸಿದಂತಹ ದ್ವಿಚಕ್ರ ವಾಹನಗಳನ್ನು ನಕಲಿ ಕೀ ಬಳಸಿ ಕಳ್ಳತನ ಮಾಡುತ್ತಿದ್ದರಲ್ಲದೆ, […]
5.95 ಲಕ್ಷ ಮೌಲ್ಯದ ವಾಹನಗಳ ವಶ
ಬೆಂಗಳೂರು,ಆ.7- ರಾತ್ರಿ ವೇಳೆಯಲ್ಲಿ ದ್ವಿಚಕ್ರ ವಾಹನಗಳ ಹ್ಯಾಂಡ್ಲಾಕ್ ಮುರಿದು ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿ 5.95 ಲಕ್ಷ ರೂ. ಮೌಲ್ಯದ 6 ಬೈಕ್ಗಳು ಹಾಗು ನಾಲ್ಕು ಚಕ್ರದ ಒಂದು ವಾಹನ ವಶಪಡಿಸಿಕೊಂಡಿದ್ದಾರೆ. ಚಿಕ್ಕಬಳ್ಳಾಪುರ, ಬಾಗೇಪಲ್ಲಿ ತಾಲ್ಲೂಕಿನ ಪ್ರಸನ್ನಕುಮಾರ್ ಅಲಿಯಾಸ್ ಗಬ್ಬರ್(26) ಮತ್ತು ಬೆಂಗಳೂರಿನ ಉತ್ತರಹಳ್ಳಿಯ ಭರತ್ ಅಲಿಯಾಸ್ ಕರಿಭರತ ಅಲಿಯಾಸ್ ಕಳ್ಳಭರತ(20) ಬಂತರು. ಜ್ಞಾನಭಾರತಿ ವ್ಯಾಪ್ತಿ ಹಾಗೂ ನಗರದ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ದ್ವಿಚಕ್ರ ವಾಹನಗಳ ಕಳ್ಳತನವಾಗಿದ್ದ ಬಗ್ಗೆ ಹಲವು […]