ಉದ್ಯೋಗ ದಕ್ಕಿಸಿಕೊಂಡ ರಾಜ್ಯದ 1000 ಯುವಕ-ಯುವತಿಯರು

ಬೆಂಗಳೂರು,ಅ.22- ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಯುವಕರು ಮತ್ತು ಯುವತಿಯರಿಗೆ ಉದ್ಯೋಗ ಕಲ್ಪಿಸುವ ರೋಜ್‍ಗಾರ ಉದ್ಯೋಗ ಮೇಳದಲ್ಲಿ ರಾಜ್ಯದ ಒಂದು ಸಾವಿರ ಪ್ರತಿಭಾವಂತರಿಗೆ ಉದ್ಯೋಗ ಲಭಿಸಿದೆ. ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಅವರು ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರ ನೀಡಿ ಶುಭ ಕೋರಿದರು. ಪ್ರಧಾನಿ ನರೇಂದ್ರಮೋದಿ ಅವರು ದೆಹಲಿಯಲ್ಲಿ ಯೋಜನೆಗೆ ಚಾಲನೆ ನೀಡುತ್ತಿದ್ದಂತೆ ಬೆಂಗಳೂರಿನಲ್ಲೂ ಚಾಲನೆ ಕೊಡಲಾಯಿತು. ಮೊದಲ ಹಂತದಲ್ಲಿ ರಾಜ್ಯದಿಂದ ಕೇಂದ್ರ ಸರ್ಕಾರದ 38 ಇಲಾಖೆಗಳಲ್ಲಿ […]