ನಾನೂ ಮುಖ್ಯಮಂತ್ರಿ ಸ್ಥಾನದ ಅಕಾಂಕ್ಷಿ: ಉಮೇಶ್ ಕತ್ತಿ

ಮಳವಳ್ಳಿ,ಆ.9- ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ತಾನು ಕೂಡ ಮುಖ್ಯಮಂತ್ರಿ ಸ್ಥಾನದ ಅಕಾಂಕ್ಷಿ ಎಂದು ಅರಣ್ಯ ಮತ್ತು ಆಹಾರ ನಾಗರೀಕ ಪೂರೈಕೆ ಸಚಿವ ಉಮೇಶ್ ವಿ.ಕತ್ತಿ ತಿಳಿಸಿದರು. ತಾಲ್ಲೂಕಿನ ಶಿವನಸಮುದ್ರದ ಗಗನಚುಕ್ಕಿ ಜಲಪಾತ ವೀಕ್ಷಣೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಕೇವಲ ಊಹಾಪೋಹವಾಗಿದೆ. ಮುಖ್ಯಮಂತ್ರಿ ಬಸವರಾಜು ಬೊಮ್ಮಯಿ ಅವರ ನೇತೃತ್ವದಲ್ಲಿ ಮುಂದಿನ ಚುನಾವಣೆ ಎದುರಿಸಲಿದ್ದೇವೆಂದು ಹೇಳಿದರು. ತಾನು ಕೂಡ 8 ಬಾರಿ ಶಾಸಕನಾಗಿ ಆಯ್ಕೆಯಾಗಿ, ಹಲವು ಖಾತೆಗಳ ಸಚಿವವಾಗಿ ಕರ್ತವ್ಯ […]

ಶೂ ಧರಿಸಿ ಗಜಪಡೆ ಪೂಜೆ, ಅರಣ್ಯ ಸಚಿವ ಉಮೇಶ್ ಕತ್ತಿ ಎಡವಟ್ಟು

ಮೈಸೂರು,ಆ.7- ಗಜಪಡೆ ಪೂಜೆ ವೇಳೆ ಅರಣ್ಯ ಸಚಿವ ಉಮೇಶ್ ಕತ್ತಿ ಎಡವಟ್ಟು ಮಾಡಿದ್ದಾರೆ. ಗಜಪಡೆಗೆ ಪೂಜೆ ಸಲ್ಲಿಸುವ ವೇಳೆ ಸಚಿವರು ಶೂ ಧರಿಸಿದ್ದು, ಇದೀಗ ಎಲ್ಲರ ಆಕ್ರೋಶಕ್ಕೆ ಕಾರಣವಾಗಿದೆ. ಇಂದು ಬೆಳಗ್ಗೆ ಗಜಪಡೆಯ ಪಯಣಕ್ಕೆ ಪೂಜೆ ಸಲ್ಲಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಇತರೆ ಗಣ್ಯರು ಬರಿಗಾಲಲ್ಲಿ ಬಂದಿದ್ದರೆ, ಸಚಿವ ಉಮೇಶ್ ಕತ್ತಿ ಮಾತ್ರ ಶೂ ಧರಿಸಿ ಪೂಜೆ ಸಲ್ಲಿಸಿದರು. ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸುವಾಗ ಚಪ್ಪಲಿ, ಶೂ ಧರಿಸುವುದಿಲ್ಲ. ಆದರೆ, ಉಮೇಶ್ ಕತ್ತಿ ಎಲ್ಲವನ್ನೂ ಮರೆತು ಶೂ ಧರಿಸಿ ಪೂಜೆ […]