ಗಾಂಧಿ ಕುಟುಂಬ ಪ್ರಭಾವದೆದುರು ಈಜುವುದೇ ಖರ್ಗೆ ಮುಂದಿರುವ ಬೃಹತ್ ಸವಾಲು

#ಉಮೇಶ್ ಕೋಲಿಗೆರೆಎಐಸಿಸಿ ಅಧ್ಯಕ್ಷರಾಗಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅಭೂತಪೂರ್ವ ಗೆಲುವು ಸಾಧಿಸುತ್ತಿದ್ದಂತೆ ಹಲವು ರಾಜಕೀಯ ಲೆಕ್ಕಚಾರಗಳು ಶುರುವಾಗಿವೆ. ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಬದಲಾವಣೆಗಳಾಗಲಿವೆಯೇ ಅಥವಾ ಯಥಾಸ್ಥಿತಿ ಮುಂದುವರೆಯಲಿದೆಯೇ ಎಂಬ ಪ್ರಶ್ನೆಗಳು ಕಾಡಲಾರಂಭಿಸಿವೆ. ಎಐಸಿಸಿಗೆ ಖರ್ಗೆ ಆಯ್ಕೆಯಿಂದ ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ರೇಸ್‍ನಲ್ಲಿ ಮತ್ತೊಬ್ಬ ಪ್ರತಿಸ್ರ್ಪಧಿ ಬದಿಗೆ ಸರಿದಂತಾಗಿದ್ದು, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಡಿ.ಕೆ.ಶಿವಕುಮಾರ್ ಅವರ ಹಾದಿ ಸುಗಮಗೊಂಡಂತಾಗಿದೆ. ನಕಲಿ ಶಿಕ್ಷಕರ ನೇಮಕಾತಿ CID ಪೊಲೀಸರ ದಾಳಿ: ಕೆಲವರು ವಶಕ್ಕೆ 2009ರಲ್ಲಿ ರಾಷ್ಟ್ರ […]