ರಾಜಧಾನಿಗೆ ಕಾಲಿಟ್ಟ ‘ಧರ್ಮ’ ದಂಗಲ್

ಬೆಂಗಳೂರು, ನ.26- ಕುಕ್ಕೆ ಸುಬ್ರಮಣ್ಯ ದೇವಾಲಯದ ಧಾರ್ಮಿಕ ಕಾರ್ಯಕ್ರಮದಲ್ಲಿ ಅನ್ಯ ಭಾಷಿಕ ವ್ಯಾಪಾರಿಗಳು ವ್ಯಾಪಾರ ಮಾಡಲು ಅವಕಾಶ ನೀಡಬಾರದು ಎಂಬ ಕೂಗು ಇದೀಗ ರಾಜಧಾನಿಗೂ ಕಾಲಿಟ್ಟಿದೆ. ಕೆಲವೆ ದಿನಗಳಲ್ಲಿನಡೆಯಲಿರುವ ವಿವಿಪುರಂ ಸುಬ್ರಮಣ್ಯ ಸ್ವಾಮಿ ರಥೋತ್ಸವ ಕಾರ್ಯಕ್ರಮದ ಸಂದರ್ಭದಲ್ಲಿಅನ್ಯ ಧರ್ಮಿಯ ವ್ಯಾಪಾರಿಗಳು ವ್ಯಾಪಾರ ಮಾಡಲು ಅವಕಾಶ ನೀಡಬಾರದು ಎಂದು ಹಿಂದೂ ಪರ ಸಂಘಟನೆಗಳು ಒತ್ತಾಯಿಸಿವೆ. ಕುಕ್ಕೆ ಸುಬ್ರಮಣ್ಯ ದೇವಾಲಯದಲ್ಲಿ ನಡೆಯಲಿರುವ ಷಷ್ಠಿ ಕಾರ್ಯಕ್ರಮಗಳ ಸಂದರ್ಭದಲ್ಲಿ ಅನ್ಯಭಾಷಿಕ ವ್ಯಾಪಾರಿಗಳಿಗೆ ಅವಕಾಶ ಕೊಡಬಾರದು ಎಂದು ಆ ಭಾಗದ ಹಿಂದೂ ಮುಖಂಡರುಗಳು ಒತ್ತಾಯಿಸುತ್ತಲೆ […]