ಮುಂಬೈ-ಗೋವಾ ನಡುವೆ ವಂದೇ ಭಾರತ್ ಸೆಮಿ ಹೈಸ್ಪೀಡ್ ರೈಲು

ಥಾಣೆ,ಮಾ.4-ಮುಂಬೈ-ಗೋವಾ ಮಾರ್ಗದಲ್ಲಿ ವಂದೇ ಭಾರತ್ ಸೆಮಿ ಹೈಸ್ಪೀಡ್ ಎಕ್ಸ್‍ಪ್ರೆಸ್ ರೈಲನ್ನು ಶೀಘ್ರದಲ್ಲೇ ಓಡಿಸಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ರಾವ್ ಸಾಹೇಬ್ ದಾನ್ವೆ ಭರವಸೆ ನೀಡಿದ್ದಾರೆ. ಇತ್ತಿಚೆಗೆ ಸಚಿವರನ್ನು ಭೇಟಿಯಾಗಿದ್ದ ಶಾಸಕರ ನಿಯೋಗಕ್ಕೆ ಈ ಭರವಸೆ ನೀಡಲಾಗಿದೆ ಎಂದು ಮಹಾರಾಷ್ಟ್ರ ವಿಧಾನಪರಿಷತ್‍ಸದಸ್ಯ ನಿರಂಜನ್ ದಾವ್ಕರೆ ಮಾಹಿತಿ ಹಂಚಿಕೊಂಡಿದ್ದಾರೆ. ಈ ಎಕ್ಸ್‍ಪ್ರೆಸ್ ರೈಲನ್ನು ಮುಂಬೈ-ಶಿರಡಿ ಮತ್ತು ಮುಂಬೈ-ಸೋಲಾಪುರ ಮಾರ್ಗಗಳಲ್ಲಿ ಇತ್ತೀಚೆಗೆ ಪರಿಚಯಿಸಲಾದ ಮಾರ್ಗಗಳಲ್ಲಿ ಮುಂಬೈ ಮತ್ತು ಗೋವಾ ನಡುವೆ ಪ್ರಯಾಣದ ಸಮಯ ಮೊಟಕುಗೊಳಿಸುವ ಉದ್ದೇಶದಿಂದ ಚಾಲನೆ […]

ಮುಂಬೈನಲ್ಲಿ 2 ವಂದೇ ಭಾರತ್ ರೈಲುಗಳಿಗೆ ಮೋದಿ ಚಾಲನೆ

ಮುಂಬೈ, ಫೆ.10- ಇಂದು ನಗರಕ್ಕೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಛತ್ರಪತಿ ಶಿವಾಜಿ ಟರ್ಮಿನಸ್‍ನಲ್ಲಿ ಎರಡು ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ್ದಾರೆ. ಇದರೊಂದಿಗೆ ದಾವೋಡಿ ಬೋಹ್ರಾ ಸಮುದಾಯದ ಕಾಲೇಜಿನ ನೂತನ ಕಟ್ಟಡ, ಎರಡು ರಸ್ತೆ ಕಾರಿಡಾರ್‍ಗಳು ಮತ್ತು ವಾಹನಗಳ ಅಂಡರ್ ಪಾಸನ್ನು ಉದ್ಘಾಟಿಸಿದ್ದಾರೆ. ಮಧ್ಯಾಹ್ನದ ವೇಳೆ ನಗರಕ್ಕೆ ಆಗಮಿಸಿದ ಪ್ರಧಾನಿ ಮೋದಿಯವರು, ಮೊದಲು ಸಿಎಸ್‍ಎಮ್‍ಟಿ – ಸೋಲಪುರ ರೈಲಿಗೆ ಚಾಲನೆ ನೀಡಿ ಬಳಿಕ ಶಿರಡಿ ಸಾಯಿನಗರವನ್ನು ಸಂಪರ್ಕಿಸುವ ರೈಲಿಗೆ ಚಾಲನೆ ನೀಡಿದರು. ಸಿಎಸ್‍ಎಮ್‍ಟಿ – […]

ಚೆನ್ನೈ- ಮೈಸೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಮೋದಿ ಚಾಲನೆ

ಬೆಂಗಳೂರು,ನ.11- ಚೆನ್ನೈ-ಬೆಂಗಳೂರು- ಮೈಸೂರು ನಡುವೆ ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲು ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ರೈಲಿಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ಕೊಟ್ಟರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಜೊತೆಯಲ್ಲಿದ್ದರು. ಚೆನ್ನೈ-ಬೆಂಗಳೂರು-ಮೈಸೂರು ವಂದೇ ಭಾರತ್ ಎಕ್ಸ್‍ಪ್ರೆಸ್ ಒಟ್ಟು 483 ಕಿ.ಮೀ. ದೂರವನ್ನು ಕ್ರಮಿಸಲಿದೆ. ವಂದೇ ಭಾರತ್ 2.0¿ ರೈಲುಗಳು, ಕವಚ ಎಂಬ ರೈಲು ಡಿಕ್ಕಿ ತಪ್ಪಿಸುವ ವ್ಯವಸ್ಥೆ (ಟಿಸಿಎಎಸ್) ಸೇರಿದಂತೆ […]

ಮೈಸೂರು-ಚೆನ್ನೈ ವಂದೇ ಭಾರತ್ ರೈಲು ಟ್ರಯಲ್ ರನ್ ಆರಂಭ

ಮೈಸೂರು,ನ.7- ಮೈಸೂರು-ಚೆನ್ನೈ ಮಧ್ಯೆ ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲು ಇಂದಿನಿಂದ ಟ್ರಯಲ್ ರನ್ ಆರಂಭಿಸಿದೆ. ಚೆನ್ನೈನ ಎಂಜಿ ರಾಮಚಂದ್ರನ್ ಕೇಂದ್ರ ರೈಲ್ವೆ ನಿಲ್ದಾಣದಿಂದ ಬೆಳಿಗ್ಗೆ 6 ಗಂಟೆಗೆ ರೈಲು ನಿರ್ಗಮಿಸಿದ್ದು, ಮಧ್ಯಾಹ್ನ 12.30ಕ್ಕೆ ಮೈಸೂರು ತಲುಪಲಿತು. ಹೈಸ್ಪೀಡ್ ರೈಲು ಚೆನ್ನೈ ಮೈಸೂರು ಮಧ್ಯೆ 6 ಗಂಟೆ 30 ನಿಮಿಷದಲ್ಲಿ 504 ಕಿಮೀ ಸಂಚರಿಸಲಿದೆ. ಮಧ್ಯದಲ್ಲಿ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಮಾತ್ರ ಒಂದು ಸ್ಟಾಪ್ ಇರಲಿದೆ. ಟ್ರಯಲ್ ಗಾಗಿ ವಂದೇ […]

ವಂದೇ ಭಾರತ್ ರೈಲಿಗೆ ಮತ್ತೆ ದನ ಡಿಕ್ಕಿ, 20 ನಿಮಿಷ ಪ್ರಯಾಣ ವಿಳಂಬ

ಮುಂಬೈ, ಅ.29- ಗುಜರಾತ್‍ನ ಗಾಂಧಿನಗರ ಹಾಗೂ ಮಹರಾಷ್ಟ್ರದ ಮುಂಬೈ ನಡುವೆ ಸಂಚರಿಸುವ ವಂದೇ ಭಾರತ್ ಸೂಪರ್ ಪಾಸ್ಟ್ ಎಕ್ಸ್‍ಪೆಕ್ಸ್ ರೈಲಿಗೆ ಮೂರನೇ ಬಾರಿಗೆ ದನವೊಂದು ಡಿಕ್ಕಿ ಹೊಡೆದಿದ್ದು, ಸಂಚಾರ 20 ನಿಮಿಷಗಳ ಕಾಲ ಪ್ರಯಾಣ ವಿಳಂಬವಾಗಿದೆ. ಶನಿವಾರ ಬೆಳಗ್ಗೆ 8.20ರ ಸುಮಾರಿಗೆ ಅತುಲ್ ರೈಲ್ವೆ ನಿಲ್ದಾಣದ ಬಳಿ ದನವೊಂದು ಡಿಕ್ಕಿ ಹೊಡೆದಿದೆ. ಇದರಿಂದ ರೈಲಿನ ಮುಂಬಾಗ ಮತ್ತೆ ಹಾನಿಗೆ ಒಳಗಾಗಿದೆ. ಸೆಪ್ಟಂಬರ್ 30ರಂದು ಗುಜರಾತ್‍ನ ಗಾಂಧಿ ನಗರದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಈ ಮಾರ್ಗದ ವಂದೇ […]

ವಂದೇ ಭಾರತ್ ಎಕ್ಸ್ ಪ್ರೆಸ್‍ಗೆ ಎದುರಾಗುತ್ತಲೇ ಇದೆ ವಿಘ್ನಗಳು

ನವದೆಹಲಿ,ಅ.9-ಹೊಸದಾಗಿ ಪ್ರಾರಂಭವಾದ ವಂದೇ ಭಾರತ್ ಎಕ್ಸ್‍ಪ್ರೆಸ್‍ಗೆ ನಿರಂತರ ವಿಘ್ನಗಳು ಎದುರಾಗುತ್ತಲೇ ಇದೆ. ವಂದೇ ಭಾರತ್ ಹೈಸ್ಪೀಡ್ ರೈಲು ಎಮ್ಮೆಗಳ ಹಿಂಡಿಗೆ ಗುದ್ದಿ ಸುದ್ದಿಯಾಗಿತ್ತು. ಈಗ ಬೇರಿಂಗ್ ಜ್ಯಾಮ್ ಆಗಿ ಪ್ರಯಾಣಿಕರನ್ನು ಬೇರೆ ರೈಲಿಗೆ ಕಳುಹಿಸಿದ ಘಟನೆ ನಡೆದಿದೆ.ನಿನ್ನೆ ಬೇರಿಂಗ್ ದೋಷ ಉಂಟಾಗಿ ಸಮಸ್ಯೆ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಯಾಣಿಕರನ್ನು ಬೇರೆ ರೈಲಿಗೆ ಕಳುಹಿಸಿದ ಪರಿಸ್ಥಿತಿ ನಿರ್ಮಾಣವಾಯಿತು. ಗಾಂಧಿನಗರ ಮುಂಬೈ ಮಾರ್ಗವಾಗಿ ಚಲಿಸುತ್ತಿದ್ದ ವೇಳೆ ರೈಲು ಎಮ್ಮೆಗಳ ಹಿಂಡಿಗೆ ಗುದ್ದಿದ ಪರಿಣಾಮ ಮೂರು ಎಮ್ಮೆಗಳು ಮೃತಪಟ್ಟಿದ್ದಲ್ಲದೆ ರೈಲು ಮುಂಭಾಗ […]