ಹಿರಿಯ ನಾಯಕರ ಕಡೆಗಣನೆಗೆ ಗುಜರಾತ್ ಸೋಲಿಗೆ ಕಾರಣ : ಮೊಯ್ಲಿ

ಬೆಂಗಳೂರು,ಡಿ.10- ಗುಜರಾತ್ನಲ್ಲಿ ಹಿರಿಯ ನಾಯಕರನ್ನು ಕಡೆಗಣಿಸಿದ ಪರಿಣಾಮ ಹೀನಾಯ ಸೋಲುಂಟಾಗಿದೆ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಪಕ್ಷಕ್ಕೆ ಯಶಸ್ಸು ತಂದುಕೊಟ್ಟವರನ್ನು ಕಡ್ಡಾಯವಾಗಿ ಗೌರವಿಸಬೇಕು. ಹಿಮಾಚಲಪ್ರದೇಶದಲ್ಲಿ ವೀರಭದ್ರ ಸಿಂಗ್ ಪಕ್ಷವನ್ನು ಗೆಲ್ಲಿಸಿದರು. ಅವರ ಬಳಿಕ ಅವರ ಪತ್ನಿ ಪ್ರತಿಭಾ ಸಿಂಗ್ರನ್ನು ರಾಜ್ಯ ಕಾಂಗ್ರೆಸ್ ಮುಖ್ಯಸ್ಥರನ್ನಾಗಿ ಮಾಡಲಾಯಿತು. ಈ ಪ್ರಯೋಗ ಯಶಸ್ವಿಯಾಗಿದೆ. 68 ಕ್ಷೇತ್ರಗಳ ಪೈಕಿ 40ರಲ್ಲಿ ಕಾಂಗ್ರೆಸ್ ಗೆದ್ದು ಹಿಮಾಚಲಪ್ರದೇಶದಲ್ಲಿ ಅಧಿಕಾರ ಹಿಡಿದಿದೆ. ಅದೇ ರೀತಿ ಪರೀಕ್ಷೆ, ಉತ್ತಮ […]
ಶನಿ ಸಂತಾನದಂತೆ ಬಿಜೆಪಿ ಆಡಳಿತ : ವೀರಪ್ಪ ಮೊಯ್ಲಿ ಟೀಕೆ

ಬೆಂಗಳೂರು, ನ.14- ಕೃತಜ್ಞತೆ ಇಲ್ಲದ ಬಿಜೆಪಿ ಕೇಂದ್ರ ಮತ್ತು ರಾಜ್ಯದಲ್ಲಿ ಶನಿ ಸಂತಾನದಂತೆ ಆಡಳಿತ ನಡೆಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪಮೊಯ್ಲಿ ಕಿಡಿಕಾರಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿಂದು ಜವಾಹರ್ಲಾಲ್ ನೆಹರು ಅವರ ಜನ್ಮ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನೆಹರು ಅವರ ತಂದೆ ಸ್ವತಂತ್ರ ಹೋರಾಟಗಾರರಾಗಿದ್ದರು. ದೇಶಕ್ಕಾಗಿ ಸಮರ್ಪಣಾ ಮನೋಭಾವದಿಂದ ಕೆಲಸ ಮಾಡಿದ್ದರು. ನೆಹರು ಅವರು ಕೂಡ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ಜೈಲಿಗೆ ಹೋಗಿದ್ದರು. ಇಂದು ಅವರ ಹುಟ್ಟುಹಬ್ಬ. ಆಡಳಿತದಲ್ಲಿರುವ ಬಿಜೆಪಿ ಸರ್ಕಾರ ಕನಿಷ್ಟ ಅವರನ್ನು ಸ್ಮರಿಸಿಕೊಳ್ಳುವ, ಆಚರಣೆ […]