ಭಯೋತ್ಪಾದನೆ ಮಾನವೀಯತೆಗೆ ದೊಡ್ಡ ಕಂಟಕ: ಅಜಿತ್ ದೆವೋಲ್

ನವದೆಹಲಿ,ನ.29- ಗಡಿಯಾಚೆಗಿನ ಭಯೋತ್ಪಾದನೆ ಮತ್ತು ಐಸಿಸ್ ಪ್ರಭಾವಿತ ಭಯೋತ್ಪಾದನೆ ಮಾನವೀಯತೆಗೆ ದೊಡ್ಡ ಕಂಟಕವಾಗಿದೆ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೆವೋಲ್ ಹೇಳಿದ್ದಾರೆ. ಅನ್ಯ ನಂಬಿಕೆಯ ಸಂಸ್ಕøತಿಗಳ ನಡುವೆ ಶಾಂತಿ ಮತ್ತು ಸಾಮಾಜಿಕ ಸೌಹಾರ್ದತೆಯಲ್ಲಿ ಪುಲೇಮ ಪಾತ್ರ ಕುರಿತು ಪ್ರತಿಕ್ರಿಯಿಸಿದ ಅವರು, ಇಂಡೋನೇಷ್ಯಾ ಮತ್ತು ಭಾರತದ ನಡುವಿನ ಸಂಬಂಧಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಎರಡೂ ದೇಶಗಳು ಭಯೋತ್ಪಾದನೆ ಮತ್ತು ವಿಭಜನೆಯಿಂದ ಸಂತ್ರಸ್ತವಾಗಿವೆ. ಪಾಲಿಸಬಹುದಾದ ಕ್ರಮಗಳ ಮೂಲಕ ಸವಾಲುಗಳನ್ನು ಮೆಟ್ಟಿ ನಿಲ್ಲಬೇಕಿದೆ ಎಂದಿದ್ದಾರೆ. ಐಸಿಸಿ ಪ್ರಭಾವಿತ ಭಯೋತ್ಪಾದನೆ […]

ದೀಪಾವಳಿ ಮುನ್ನವೇ ದೆಹಲಿ ಗಾಳಿ ಮತ್ತಷ್ಟು ಮಲೀನ

ನವದೆಹಲಿ,ಅ.22- ದೀಪಾವಳಿ ಹಬ್ಬ ಆರಂಭಕ್ಕೂ ಮುನ್ನವೇ ರಾಷ್ಟ್ರ ರಾಜಧಾನಿ ದೆಹಲಿ ಮಲಿನ ದುಪ್ಪಟ್ಟಾಗಿದೆ.ಹಬ್ಬ ಆರಂಭಕ್ಕೂ ಮುನ್ನವೆ ಈ ರೀತಿಯಾದರೆ, ಹಬ್ಬದ ನಂತರ ದೆಹಲಿ ಪರಿಸ್ಥಿತಿ ಹೇಗಿರಲಿದೆ ಎಂಬ ಚಿಂತೆ ಪರಿಸರ ಪ್ರೇಮಿಗಳನ್ನು ಕಾಡತೊಡಗಿದೆ. ಈಗಾಗಲೇ ಕಲುಷಿತ ನಗರವೆಂಬ ಕುಖ್ಯಾತಿಗೆ ಒಳಗಾಗಿರುವ ದೆಹಲಿಯ ಗಾಳಿ ಗುಣಮಟ್ಟ ಕಳಪೆ ಎನ್ನುವುದು ಎಲ್ಲರಿಗೂ ತಿಳಿದಿರುವ ವಿಚಾರವೇ ಆದರೂ, ಗಾಳಿಯ ಗುಣಮಟ್ಟ ಕಾಪಾಡಲು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದ್ದರೂ ಯಾವುದೆ ಪ್ರಯೋಜನವಾಗುತ್ತಿಲ್ಲ. ದೆಹಲಿಯಲ್ಲಿ ಹದಗೆಡುತ್ತಿರುವ ಗಾಳಿಯ ಗುಣಮಟ್ಟವನ್ನು ತಡೆಯಲು ಏರ್ ಕ್ವಾಲಿಟಿ ಮ್ಯಾನೇಜ್‍ಮೆಂಟ್ ಆಯೋಗ […]