ನೀರಿನ ಸೋರಿಕೆ ತಡೆಗಟ್ಟಲು ಜಾಗೃತದಳ ರಚನೆ : ಸಿಎಂ ಬೊಮ್ಮಾಯಿ

ಬೆಂಗಳೂರು,ಫೆ.16- ನಗರದಲ್ಲಿ ನೀರಿನ ಕಳ್ಳತನ, ಅಕ್ರಮ ಸಂಪರ್ಕ ಮತ್ತು ಸೋರಿಕೆಯನ್ನು ಕಟ್ಟುನಿಟ್ಟಾಗಿ ತಡೆ ಗಟ್ಟಲು ಜಾ ಗೃತ ದಳ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.ವಿಧಾನ ಪರಿಷತ್ನ ಪ್ರಶ್ನೋತ್ತರ ಅವಯಲ್ಲಿ ಸದಸ್ಯೆ ಭಾರತಿ ಶೆಟ್ಟಿ ಕೇಳಿದ ಪ್ರಶ್ನೆಗೆ ಉತ್ತರಿಸಿದರು. ಬೆಂಗಳೂರು ಜಲಮಂಡಳಿ ಕಾವೇರಿ ಒಂದರಿಂದ ನಾಲ್ಕನೇ ಹಂತದವರೆಗೆ 1450 ದಶಲಕ್ಷ ಲೀಟರ್ ಪೂರೈಕೆ ಮಾಡುತ್ತಿದೆ. ಕಾವೇರಿ ನೀರಿನ ಸಂಗ್ರಹಣೆ,ಸರಬರಾಜಿಗೆ ಮುನ್ನ ಜಲ ಶುದ್ಧೀಕರಣ ಘಟಕದಲ್ಲಿ ರಾಸಾಯನಿಕ ಬಳಕೆ, ವಿದ್ಯುತ್ ಶುಲ್ಕ, ಬಂಡವಾಳ ವೆಚ್ಚ ಹಾಗೂ ನೌಕರರ […]