ಅಮೃತ್ಪಾಲ್ಸಿಂಗ್ ಬಂಧನಕ್ಕೆ ಮನೆಮನೆ ಶೋಧ

ಹೋಶಿಯಾರ್ಪುರ್,ಮಾ.29- ತಲೆ ಮರೆಸಿಕೊಂಡಿರುವ ಖಲಿಸ್ತಾನಿ ಉಗ್ರ ಅಮೃತ್ಪಾಲ್ ಸಿಂಗ್ಗಾಗಿ ಪಂಜಾಬ್ ಪೊಲೀಸರು ಹೋಶಿಯಾರ್ಪುರ ಗ್ರಾಮದ ಪ್ರತಿ ಮನೆಗಳ ಶೋಧ ನಡೆಸುತ್ತಿದ್ದಾರೆ. ಅಮೃತ್ಪಾಲ್ ಸಿಂಗ್ ಪರಾರಿಯಾಗಿದ್ದ ವಾಹನ ಇಲ್ಲಿ ಪತ್ತೆಯಾಗಿರುವುದರಿಂದ ಅಮೃತ್ಪಾಲ್ ಹಾಗೂ ಆತನ ಬೆಂಬಲಿಗರು ಹೋಶಿಯಾರ್ಪುರದಲ್ಲಿ ತಲೆಮರೆಸಿಕೊಂಡಿರಬಹುದು ಎಂಬ ಶಂಕೆಯಲ್ಲಿ ಕಳೆದ ರಾತ್ರಿಯಿಂದ ಪೊಲೀಸರು ಪ್ರತಿ ಮನೆಗಳ ಶೋಧ ಕಾರ್ಯ ನಡೆಸುತ್ತಿದ್ದಾರೆ. ಪರಾರಿಯಾಗಿರುವ ಅಮೃತಪಾಲ್ ಮತ್ತು ಅವರ ಸಹಾಯಕರು ವಾಹನದಲ್ಲಿ ಹೋಗುತ್ತಿದ್ದಾರೆ ಎಂದು ಶಂಕಿಸಿದ ನಂತರ ಪಂಜಾಬ್ ಪೊಲೀಸ್ನ ಕೌಂಟರ್ ಇಂಟೆಲಿಜೆನ್ಸ್ ವಿಭಾಗದ ತಂಡವು ನಿನ್ನೆ ಸಂಜೆ […]
ಗುಡಿಸಲಿಗೆ ಬೆಂಕಿ ಬಿದ್ದು ಮೂರು ಮಕ್ಕಳು ಸೇರಿ ಐವರು ಸಜೀವ ದಹನ

ಕಾನ್ಪುರ,ಮಾ.12- ಗುಡಿಸಲಿಗೆ ಬೆಂಕಿ ಬಿದ್ದು ಮೂವರು ಮಕ್ಕಳು ಸೇರಿದಂತೆ ಐವರು ಸಜೀವ ದಹನಗೊಂಡಿರುವ ಘಟನೆ ಕಾನ್ಪುರ ಜಿಲ್ಲೆಯ ಹಮರ್ ಬಂಜಾರದೇರಾ ಗ್ರಾಮದಲ್ಲಿ ಕಳೆದ ಮುಂಜಾನೆ ನಡೆದಿದೆ. ಮೃತರನ್ನು ಸತೀಶ್ ಕುಮಾರ್, ಅವರ ಪತ್ನಿ ಕಾಜಲ್ ಮತ್ತು ಅವರ ಮೂವರು ಮಕ್ಕಳು ಎಂದು ರೂರಾ ಪೊಲೀಸ್ ತಿಳಿಸಿದ್ದಾರೆ. ರಾಜ್ಯದ ಮತದಾರರಿಗೆ ನ್ಯಾ.ಸಂತೋಷ್ ಹೆಗ್ಡೆ ಸಂದೇಶ : ವಿಶೇರ್ಷ ಸಂದರ್ಶನ ಕಳೆದ ರಾತ್ರಿ ಊಟ ಮಾಡಿ ಮಲಗಿದ ಕುಟುಂಬ ಬೆಳಗಾಗುವಷ್ಟರಲ್ಲಿ ಶವವಾಗಿರುವುದರಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಬೆಂಕಿ ತಗುಲಿದಾಗ ಎಲ್ಲರೂ ಗಾಢ […]
ಅಕ್ರಮ ಶಸ್ತ್ರಾಸ್ತ್ರ ಕಾರ್ಖಾನೆ ಮೇಲೆ ಪೊಲೀಸರ ದಾಳಿ, ಇಬ್ಬರ ಬಂಧನ

ಜಲೌನ್ (ಯುಪಿ), ಫೆ. 10 – ಹಳ್ಳಿಯೊಂದರಲ್ಲಿ ಅಕ್ರಮವಾಗಿ ಶಸ್ತ್ರಾಸ್ತ್ರ ತಯಾರಿಸುತ್ತಿದ್ದ ಕಾರ್ಖಾನೆ ಮೇಲೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಖಚಿತ ಸುಳಿವಿನ ಮೇರೆಗೆ ಪೊಲೀಸರು ಅಕ್ರಮ ಪಿಸ್ತೂಲ್ ಮತ್ತು ಬಂದೂಕುಗಳನ್ನು ತಯಾರಿಸುತ್ತಿದ್ದ ಇಬ್ಬರನ್ನು ಬಂಧಿಸಿ ವಿಚಾರಣೆ ವೇಲೆ ಸಿಕ್ಕ ಮಾಹಿತಿ ಮೇರೆಗೆ ಬೋಹಾದ್ಪುರದ ಅರಣ್ಯದಲ್ಲಿ ಅಕ್ರಮ ಶಸ್ತ್ರಾಸ್ತ್ರ ಕಾರ್ಖಾನೆಯನ್ನು ಭೇದಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಈರಾಜ್ ರಾಜಾ ತಿಳಿಸಿದಾರೆ. ಏಳು 315-ಬೋರ್ ಪಿಸ್ತೂಲ್ , ಒಂದು ಡಬಲ್ ಬ್ಯಾರೆಲ್ ಗನ್, ಒಂದು 12-ಬೋರ್ ಪಿಸ್ತೂಲ್ […]