ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸ್ವಯಂ ನಿವೃತ್ತಿಗೆ ಮುಂದಾದ ಅಧಿಕಾರಿಗಳು..!

ಬೆಂಗಳೂರು,ಆ.29- ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇರುವಾಗಲೇ ಕೆಲವು ಉನ್ನತ ಸ್ಥಾನದಲ್ಲಿರುವ ಅಧಿಕಾರಿಗಳು ಸ್ವಯಂ ನಿವೃತ್ತಿ ಪಡೆದು ಖಾದಿ ಧರಿಸಲು ಸಜ್ಜಾಗಿದ್ದಾರೆ. ಇದರಲ್ಲಿ ಮುಖ್ಯಮಂತ್ರಿಗಳ ಬಸವರಾಜ ಬೊಮ್ಮಾಯಿ ಅವರ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಬಿಬಿಎಂಪಿ ಆಯುಕ್ತರಾಗಿದ್ದ ಅನಿಲ್‍ಕುಮಾರ್ ಸೇರಿದಂತೆ ಐಎಎಸ್, ಐಪಿಎಸ್ ಹಾಗೂ ಕೆಎಎಸ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಮುಂಬರುವ ಚುನಾವಣೆಗೆ ಸ್ರ್ಪಧಿಸಲು ಸಿದ್ದತೆ ನಡೆಸಿದ್ದಾರೆ. ಆಡಳಿತಾರೂಢ ಬಿಜೆಪಿಯಿಂದ ಸ್ರ್ಪಧಿಸಲು ಹೆಚ್ಚಿನ ಅಧಿಕಾರಿಗಳು ತುದಿಗಾಗಲಲ್ಲಿ ನಿಂತಿದ್ದಾರೆ. ವಿಧಾನಸಭೆ ಇಲ್ಲವೇ ಲೋಕಸಭೆ ಚುನಾವಣಗೆ […]