ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಲೋಪವಿಲ್ಲದಂತೆ ನೋಡಿಕೊಳ್ಳಿ : ತುಷಾರ್ ಗಿರಿನಾಥ್

ಬೆಂಗಳೂರು,ಡಿ.20- ಮತದಾರರ ಪಟ್ಟಿಯ ಪರಿಷ್ಕರಣೆಯನ್ನು ಸರಿಯಾದ ರೀತಿಯಲ್ಲಿ ಮಾಡಬೇಕು ಹಾಗೂ ಸೇರ್ಪಡೆ, ರದ್ದತಿ ಹಾಗೂ ಮಾರ್ಪಾಡುಗಳಲ್ಲಿ ಯಾವುದೇ ಲೋಪಗಳಿಲ್ಲದಂತೆ ನೋಡಿಕೊಳ್ಳಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮತದಾರರ ಪಟ್ಟಿ ಪರಿಷ್ಕರಣೆ, ಹೆಸರು ಸೇರ್ಪಡೆ, ರದ್ದತಿ ಮತ್ತು ಮಾರ್ಪಾಡು ಕುರಿತಂತೆ ಮನೆ ಮನೆಗೆ ತೆರಳಿ ಪರಿಶೀಲನೆ ನಡೆಸುತ್ತಿರುವ ಆಯುಕ್ತರು ರಾಜಾಜಿನಗರದ ಹಲವಾರು ಮನೆಗಳಿಗೆ ಭೇಟಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಅಧಿಕಾರಿಗಳಿಗೆ ಈ ಸೂಚನೆ ನೀಡಿದರು. ಸಂಬಂಧಪಟ್ಟ ಅಧಿಕಾರಿಗಳ ಜೊತೆ ರಾಜಾಜಿ […]
BIG NEWS : ಮತ್ತೊಂದು ಬೃಹತ್ ಅಕ್ರಮದ ಬಾಂಬ್ ಸಿಡಿಸಿದ ಕಾಂಗ್ರೆಸ್..!

ಬೆಂಗಳೂರು, ನ.17- ರಾಜ್ಯ ಸರ್ಕಾರದ ಹಲವಾರು ಭ್ರಷ್ಟಾಚಾರಗಳ ಬಗ್ಗೆ ಧ್ವನಿ ಎತ್ತಿದ್ದ ಕಾಂಗ್ರೆಸ್ ಪಕ್ಷ ಇದೀಗ ಮತ್ತೊಂದು ಬೃಹತ್ ಅಕ್ರಮವನ್ನು ಬಯಲಿಗೆಳೆದಿದ್ದು, ಈ ಹಗರಣದಲ್ಲಿ ಖುದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನೇ ಬಂಸಬೇಕು ಎಂದು ಆಗ್ರಹಿಸಿದೆ. ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ತುರ್ತು ಜಂಟಿ ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಮತ್ತಿತರ ನಾಯಕರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯ […]
ಮತದಾರರ ಪಟ್ಟಿಯಲ್ಲಿ ಬಾಂಗ್ಲಾ ವಲಸಿಗರ ಸೇರಿಸುವ ಕುರಿತು TMC ಶಾಸಕ ವಿವಾದಿತ ಹೇಳಿಕೆ

ಬರ್ಧಮಾನ್ (ಪ.ಬಂಗಾಳ), ನ.17- ರಾಜ್ಯದಲ್ಲಿ ಟಿಎಂಸಿ ಪಕ್ಷವನ್ನು ಬೆಂಬಲಿಸುವ ಬಾಂಗ್ಲಾದೇಶಿ ವಲಸಿಗರು ಮಾತ್ರ ಮತದಾರರ ಪಟ್ಟಿಯಲ್ಲಿ ಸೇರಿಸಬೇಕು ಎಂದು ಟಿಎಂಸಿ ಕಾರ್ಯಕರ್ತರಿಗೆ ಶಾಸಕ ಹೇಳುವ ಮೂಲಕ ವಿವಾದ ಎಬ್ಬಿಸಿದ್ದಾರೆ. ಕರಡು ಮತದಾರರ ಪಟ್ಟಿ ಪರಿಷ್ಕರಣೆ ರಾಜ್ಯದಲ್ಲಿ ನಡೆಯುತ್ತಿದ್ದು ಇದರ ಲಾಭ ಪಡೆದು ಅಕ್ರಮವಾಗಿ ಬಾಂಗ್ಲಾದೇಶಿ ವಲಸಿಗರನ್ನು ಮತದಾರರ ಪಟ್ಟಿಯಲ್ಲಿ ಸೇರುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಬರ್ಧಮಾನ್ ದಕ್ಷಿಣ್ ಕ್ಷೇತ್ರದ ಟಿಎಂಸಿ ಶಾಸಕ ಖೋಕನ್ ದಾಸ್ ಅವರು ಬರ್ಧಮಾನ್ ಪಟ್ಟಣದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡುತ್ತಾ ಹಲವಾರು ಹೊಸ […]