ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್ ಶ್ರೇಣಿಯ ಅಧಿಕಾರಿಗಳ ನೇಮಕ

ಬೆಂಗಳೂರು, ಡಿ.16- ಮತದಾರರ ಮಾಹಿತಿ ಕದ್ದ ಚಿಲುಮೆ ಸಂಸ್ಥೆ ಹಗರಣ ಸಂಬಂಧ ಇದೀಗ ಬಿಬಿಎಂಪಿ ಬರೋಬ್ಬರಿ 12 ಕೆಎಎಸ್ ಶ್ರೇಣಿ ಅಧಿಕಾರಿಗಳನ್ನು ನೇಮಿಸಿ ಪರಿಷ್ಕರಣೆ ಪ್ರಕ್ರಿಯೆಗೆ ಮುಂದಾಗಿದೆ. ಈ ಕುರಿತು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಈಗಾಗಲೇ 12 ಕೆಎಎಸ್ ಅಧಿಕಾರಿಗಳ ನೇಮಕ ಮಾಡಲಾಗಿದೆ. ಮತದಾರರ ಮಾಹಿತಿ ಪರಿಶೀಲನೆಯನ್ನು ಈ ಅಧಿಕಾರಿಗಳ ನೇತೃತ್ವದಲ್ಲಿ ನಡೆಯಲಿದೆ ಎಂದರು.ಚಿಕ್ಕಪೇಟೆ, ಮಹದೇವಪುರ, ಶಿವಾಜಿನಗರದಲ್ಲಿ ಮತದಾರರ ಮಾಹಿತಿ ಪರಿಷ್ಕರಣೆ ಆಗುತ್ತಿದೆ. ಜತೆಗೆ ವಾರಕ್ಕೊಮ್ಮೆ ರಾಜಕೀಯ […]