ಜಮ್ಮು-ಕಾಶ್ಮೀರದಲ್ಲಿ ಉದ್ಯೋಗ ಬದಲಿಗೆ ಬುಲ್ಡೋಜರ್ ಬಳಕೆ : ರಾಹುಲ್ ಟೀಕೆ

ನವದೆಹಲಿ,ಫೆ.12- ಜಮ್ಮು ಕಾಶ್ಮೀರದ ಜನ ಉದ್ಯೋಗ, ಉತ್ತಮ ವ್ಯವಹಾರ ಹಾಗೂ ಪ್ರೀತಿಯನ್ನು ಬಯಸುತ್ತಿದ್ದಾರೆ. ಅದರ ಬದಲಿಗೆ ಕೇಂದ್ರ ಸಕ್ರಾ ಕೇಂದ್ರಾಡಳಿತ ಪ್ರದೇಶದಲ್ಲಿ ಬಿಜೆಪಿ ಬುಲ್ಡೋಜರ್ ಬಳಸುತ್ತಿದೆ ಎಂದು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‍ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅವರು, ಜಮ್ಮು ಮತ್ತು ಕಾಶ್ಮೀರಕ್ಕೆ ಉದ್ಯೋಗ, ಉತ್ತಮ ವ್ಯಾಪಾರ ಮತ್ತು ಪ್ರೀತಿ ಬೇಕಿತ್ತು, ಆದರೆ ಅವರಿಗೆ ಏನು ಸಿಕ್ಕಿತು? ಬಿಜೆಪಿಯ ಬುಲ್ಡೋಜರ್ ಎಂದು ಕಿಡಿಕಾರಿದ್ದಾರೆ. ಹಲವು ದಶಕಗಳಿಂದ ಶ್ರಮದಿಂದ ಬೆಳೆಯುತ್ತಿದ್ದ ಭೂಮಿಯನ್ನು ಇಂದು ಅವರಿಂದ ಕಿತ್ತುಕೊಳ್ಳಲಾಗುತ್ತಿದೆ. […]

ಹಲವು ರಾಜ್ಯಗಳಲ್ಲಿ ದರೋಡೆ ಮಾಡಿದ್ದ ಕೇಶವ್ ಗುರ್ಜರ್ ಸೆರೆ

ಜೈಪುರ, ಜ.31- ಹಲವು ರಾಜ್ಯಗಳ ಪೊಲಿಸರಿಗೆ ಬೇಕಾಗಿದ್ದ ಹಾಗೂ ಲಕ್ಷಗಟ್ಟಲೆ ಬಹುಮಾನ ಘೋಷಿತ ದರೋಡೆಕೋರನನ್ನು ರಾಜಸ್ಥಾನದ ಪೊಲಿಸರು ಗುಂಡಿನ ಚಕಮಕಿಯ ಬಳಿಕ ಬಂಧಿಸಿದ್ದಾರೆ. ಧೋಲ್ಪುರ ಜಿಲ್ಲೆಯಲ್ಲಿ ಬಂಧಿತ ಕೇಶವ್ ಗುರ್ಜರ್, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ಸೇರಿ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದಾರೆ. ಪೊಲೀಸರ ಜೊತೆಗಿನ ಗುಂಡಿನ ಚಕಮಕಿಯಲ್ಲಿ ಆತನ ಕಾಲಿಗೆ ಪೆಟ್ಟಾಗಿದೆ. ಚಿಕಿತ್ಸೆಗಾಗಿ ಆತನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೆಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಸಿಂಗ್ ತಿಳಿಸಿದ್ದಾರೆ. ಭಾರತೀಯರ ಮೇಲೆ ಖಲಿಸ್ತಾನಿ ಉಗ್ರರ ದಾಳಿಗೆ ಖಂಡನೆ […]

ಛತ್ತೀಸ್‍ಘಢ : 19 ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ನಕ್ಸಲೀಯನ ಎನ್‌ಕೌಂಟರ್‌

ದಾಂತೇವಾಡ, ಜು.26- ಛತ್ತೀಸ್‍ಘಢದ ದಾಂತೇವಾಡ ಜಿಲ್ಲೆಯಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ನಡೆದ 19 ಕ್ರಿಮಿನಲ್ ಪ್ರಕರಣಗಳಲ್ಲಿ ಬೇಕಾಗಿದ್ದ ನಕ್ಸಲೀಯ ಹತ್ಯೆಯಾಗಿದ್ದಾನೆ. ಕಾನೂನುಬಾಹಿರ ಚಳವಳಿಯ ಕಟೆಕಲ್ಯಾಣ ಪ್ರದೇಶ ಸಮಿತಿಯ ಸದಸ್ಯ ಬುಧ್ರಾಮ್ ಮರ್ಕಮ್ ಹತ್ಯೆಯಾಗಿದ್ದು, ಈತನ ಸುಳಿವು ನೀಡಿದ್ದವರಿಗೆ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಲಾಗಿತ್ತು. ಕಾಟೇಕಲ್ಯಾಣ ಪೊಲೀಸ್ ಠಾಣಾ ವ್ಯಾಪ್ತಿಯ ಜಬ್ರಮೆಟ್ಟಾ ಸುತ್ತಮುತ್ತಲಿನ ಕಾಡಿನಲ್ಲಿ ಸೋಮವಾರ-ಮಂಗಳವಾರ ಮಧ್ಯರಾತ್ರಿ ಬಂಡುಕೋರರು ಮತ್ತು ಜಿಲ್ಲಾ ಮೀಸಲು ಪಡೆ ನಡುವೆ ಮುಖಾಮುಖಿಯಾಗಿದೆ. ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದ ಭದ್ರತಾ […]