ಅನಾರೋಗ್ಯ ಪೀಡಿತ ಪತ್ನಿಯನ್ನ ಕೊಂದ ಪತಿ

ಬೆಂಗಳೂರು, ಡಿ. 5- ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ಪತ್ನಿಯನ್ನು ಸೆಲ್ಲರ್ನಲ್ಲಿ ತುಂಬಿಕೊಂಡಿದ್ದ ನೀರಿಗೆ ಎಸೆದು ಪತಿ ಕೊಲೆ ಮಾಡಿರುವ ಘಟನೆ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಶಿವಮ್ಮ(50) ಕೊಲೆಯಾದ ದುರ್ದೈವಿ. ಆರೋಪಿ ಪತಿ ಶಂಕರಪ್ಪ(60) ತಲೆಮರೆಸಿಕೊಂಡಿದ್ದಾನೆ. ತುರಹಳ್ಳಿಯ 80 ಅಡಿ ರಸ್ತೆ ಸಮೀಪ ವಿಶ್ವನಾಥ್ ಎಂಬುವರು ಅಪಾರ್ಟ್ ಮೆಂಟ್ ಕಟ್ಟುತ್ತಿದ್ದು, ಪ್ರಸ್ತುತ ಅರ್ಧಕ್ಕೆ ಕಾಮಗಾರಿ ಸ್ಥಗಿತಗೊಂಡಿದೆ. ಈ ಅಪಾರ್ಟ್ಮೆಂಟಿಗೆ ಮಹಾರಾಜ ಪ್ಯಾಲೇಸ್ ಎಂದು ಹೆಸರಿಟ್ಟಿದ್ದಾರೆ. ಈ ಅಪಾರ್ಟ್ಮೆಂಟ್ನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಶಂಕರಪ್ಪ ಕೆಲಸ ಮಾಡುತ್ತಿದ್ದು, ಪತ್ನಿ […]