ಚಿತ್ರಕಲಾ ಪರಿಷತ್ತಿನಲ್ಲಿ ವನ್ಯಜೀವಿಗಳ ಪ್ರಪಂಚ ಅನಾವರಣ

ಬೆಂಗಳೂರು,ನ.7- ಕೆನರಾ ಬ್ಯಾಂಕ್ನ ನಿವೃತ್ತ ಅಧಿಕಾರಿ ಹಾಗೂ ಹವ್ಯಾಸಿ ಛಾಯಾಗ್ರಾಹಕ ಸೂರ್ಯ ಪ್ರಕಾಶ್ ಅವರ ಕ್ಯಾಮೆರಾ ಕಣ್ಣಿಗೆ ಸೆರೆ ಸಿಕ್ಕ ವನ್ಯಜೀವಿಗಳ ಛಾಯಾಚಿತ್ರ ಪ್ರದರ್ಶನವನ್ನು ನವೆಂಬರ್ 10 ರಿಂದ 13ರವರೆಗೆ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಆಯೋಜಿಸಲಾಗಿದೆ. ಮೂರು ದಿನಗಳ ಕಾಲ ನಡೆಯಲಿರುವ ವೈಲ್ಡï ಮೂಮೆಂಟ್ಸ್ ಪ್ರದರ್ಶನವನ್ನು ನಿವೃತ್ತ ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಎಂ .ಎನ್ .ಜಯಕುಮಾರ್ ಉದ್ಘಾಟಿಸಲಿದ್ದಾರೆ. ಪ್ರಧಾನಿ ಬಂದ್ರೆ ಮಾತ್ರ ಬೆಂಗಳೂರಿನ ರಸ್ತೆಗಳಿಗೆ ಮುಕ್ತಿನಾ..? ಪತ್ರಕರ್ತ ರವೀಂದ್ರ ಭಟ್, ಡಾ.ಅಜಿತ್ ಕೆ ಹುಲ್ಗೋಲ್ […]

ಆಘಾತಕಾರಿ ಸಂಗತಿ, ವಿಶ್ವಾದ್ಯಂತ ವನ್ಯಜೀವಿಗಳ ಸಂಖ್ಯೆಯಲ್ಲಿ 69% ಕುಸಿತ..!

ನವದೆಹಲಿ.ಅ.13-ಕಳೆದ 1970 ಮತ್ತು 2018 ರ ನಡುವೆ ಜಗತ್ತಿನಾದ್ಯಂತ ವನ್ಯಜೀವಿಗಳ ಸಂಖ್ಯೆಯು ಶೇಕಡಾ 69 ರಷ್ಟು ಕುಸಿದಿದೆ ಎಂದು ವಿಶ್ವ ವನ್ಯಜೀವಿ ಸಂಸ್ಥೆಯ ತಿಳಿಸಿದೆ. ಲಿವಿಂಗ್ ಪ್ಲಾನೆಟ್ ವರದಿ 2022 ರ ಪ್ರಕಾರ ಉಷ್ಣವಲಯದ ಪ್ರದೇಶಗಳಲ್ಲಿ ವನ್ಯಜೀವಿಗಳ ಜನಸಂಖ್ಯೆಯು ದಿಗ್ಭ್ರಮೆಗೊಳಿಸುವ ದರದಲ್ಲಿ ಕುಸಿಯುತ್ತಿದೆ ಎಂದು ಎಚ್ಚರಿಸಲಾಗಿದೆ. ಅಮೇರಿಕಾ ಮತ್ತು ಕೆರಿಬಿಯನ್ ಪ್ರದೇಶಗಳು ಜಾಗತಿಕವಾಗಿ ಮೇಲ್ವಿಚಾರಣೆ ಮಾಡಿದ ವನ್ಯಜೀವಿ ಜನಸಂಖ್ಯೆಯ ಅತಿದೊಡ್ಡ ನಷ್ಟ ಉಂಟಾಗಿದೆ ಈ ಅವಧಿಯಲ್ಲಿ ಸರಾಸರಿ ಶೇಕಡಾ 94 ರಷ್ಟು ಕುಸಿತವಾಗಿದೆ ಎಂದು ವರದಿ ಹೇಳಿದೆ. […]

ಮಧ್ಯಪ್ರವೇಶಕ್ಕೆ ಚೀತಾ ಆಗಮನ, ಸಿಎಂ ಶಿವರಾಜ್ ಹೇಳಿದ್ದೇನು ಗೊತ್ತೇ..?

ಭೂಪಾಲ್,ಸೆ.17- ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದಂದೇ ನಮೀಬಿಯಾದಿಂದ ಎಂಟು ಚಿರತೆಗಳು ಆಗಮಿಸಿರುವುದು ಮಧ್ಯಪ್ರದೇಶ ರಾಜ್ಯಕ್ಕೆ ದೊಡ್ಡ ಉಡುಗೊರೆಯಾಗಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಚೌಹಾಣ್ ಹರ್ಷ ವ್ಯಕ್ತಪಡಿಸಿದ್ದಾರೆ. ಚೀತಾಗಳ ಆಗಮನ ಐತಿಹಾಸಿಕವಾದುದು, ಇವುಗಳಿಂದ ರಾಜ್ಯದಲ್ಲಿ ವಿಶೇಷವಾಗಿ ಕುನೋ-ಪಾಲ್ಪುರ್‍ನಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುತ್ತದೆ ಎಂದು ಹೇಳಿದರು. ಪ್ರಾಜೆಕ್ಟ್ ಚೀತಾದಡಿ ಭಾರತದಲ್ಲಿ ಅತಿವೇಗದ ಪ್ರಾಣಿಯ ಪರಿಚಯವನ್ನು ಮಾಡಲಾಗುತ್ತಿದೆ, ಇದು ವಿಶ್ವದ ಮೊದಲ ಅಂತರ-ಖಂಡಾಂತರ ದೊಡ್ಡ ಕಾಡು ಮಾಂಸಾಹಾರಿಗಳ ಸ್ಥಳಾಂತರ ಯೋಜನೆಯಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ : 7 ದಶಕಗಳ […]