ಮೋದಿ ಆರ್ಎಸ್ಎಸ್ ನಿಯಂತ್ರಣದಲ್ಲಿ ಇಲ್ಲ : ಭಾಗವತ್

ಭೋಪಾಲ್,ನ.20- ಪ್ರಧಾನಿ ನರೇಂದ್ರ ಮೋದಿ ಅವರು ಸಂಘ ಸ್ವಯಂ ಸೇವಕ ಮತ್ತು ಪ್ರಚಾರಕ ಆದರೆ, ಅವರು ಸ್ವತಂತ್ರವಾಗಿ ಕೆಲಸ ಮಾಡುತ್ತಾರೆ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆಜಬಲ್ಪುರದಲ್ಲಿನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ಹೇಳಿದರು. ಆರ್ಎಸ್ಎಸ್ ನೇರವಾಗಿ ಅಥವಾ ರಿಮೋಟ್ನಿಂದ ನಿಯಂತ್ರಿಸುವುದಿಲ್ಲ ಎಂದ ತಿಳಿಸಿದ್ದಾರೆ. ಸಂಘದ ಹೆಸರು ಬಂದಾಗಲ್ಲೆ ನೀವು ಮೋದಿಜಿಯವರ ಹೆಸರನ್ನು ತೆಗೆದುಕೊಳ್ಳುವಿರಿ. ಹೌದು, ಮೋದಿಜಿ ಸಂಘ ಸ್ವಯಂಸೇವಕ ಮತ್ತು ಪ್ರಚಾರಕ. ವಿಎಚ್ಪಿ ಕೂಡ ನಮ್ಮ ಸ್ವಯಂಸೇವಕರಿಂದ ನಡೆಸಲ್ಪಡುತ್ತದೆ. ಆದರೆ, ಅವರು ಸ್ವತಂತ್ರವಾಗಿ ಕೆಲಸ ಮಾಡುತ್ತಾರೆ. […]
ಧಾರವಾಡದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಬೊಮ್ಮಾಯಿ ಚಾಲನೆ
ಬೆಂಗಳೂರು,ಆ.21- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಹಾವೇರಿ ಹಾಗೂ ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ತೆರಳಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ಶಿಗ್ಗಾಂವ ತೆರಳಲಿರುವ ಸಿಎಂ ಬೊಮ್ಮಾಯಿ ಅವರು, ಶಿಗ್ಗಾಂವಿ ಮತ್ತು ಸವಣೂರಿನಲ್ಲಿ ವಕೀಲರ ಸಂಘಗಳ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ.ನಂತರ ಹಾವೇರಿ ನ್ಯಾಯಾಲಯದ ಆವರಣದಲ್ಲಿ ನಿರ್ಮಾಣವಾಗಿರುವ ವಕೀಲರ ಸಂಘದ […]