ವಿಧಾನಸಭೆಯಲ್ಲಿ ಹಗರಣಗಳ ಗದ್ದಲ : ಆಡಳಿತ-ವಿಪಕ್ಷಗಳ ವಾಗ್ಯುದ್ಧ

ಬೆಂಗಳೂರು, ಜು.18– ವಿಧಾನಸಭೆಯಲ್ಲಿಂದು ಆಡಳಿತ ಹಾಗು ಪ್ರತಿಪಕ್ಷಗಳ ನಡುವೆ ಹಗರಣಗಳ ಸದ್ದು ಜೋರಾಗಿ ನಡೆದು ಇಡೀ ಸದನದಲ್ಲಿ ಕಾವೇರಿದ ವಾತಾವರಣ ನಿರ್ಮಾಣವಾಗಿತ್ತು. ಸಾರ್ವಜನಿಕ ಮಹತ್ವದ ವಿಷಯ ನಿಯಮ-69ರಡಿ ಇಂದು ಪ್ರತಿಪಕ್ಷದ ನಾಯಕ ಅಶೋಕ್‌ ಅವರು ವಾಲೀಕಿ ನಿಗಮದಲ್ಲಿ ಪರಿಶಿಷ್ಟರ ಹಣ ಲೂಟಿ ಮಾಡಲಾಗಿದೆ ಎಂದು ಸಿಎಂ ವಿರುದ್ಧ ನೇರ ವಾಗ್ದಾಳಿ ನಡೆಸಿದಾಗ ಆಡಳಿತ ಪಕ್ಷದ ಸಚಿವರು, ಶಾಸಕರು ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಬಿಜೆಪಿ ಆಡಳಿತದಲ್ಲಿ ನೀವು ಎಷ್ಟು ಹಗರಣ ಮಾಡಿದ್ದೀರಿ ಎಂದು ತಿರುಗೇಟು ನೀಡಿದರು. ಪ್ರತಿಪಕ್ಷದ ಶಾಸಕರಾದ … Continue reading ವಿಧಾನಸಭೆಯಲ್ಲಿ ಹಗರಣಗಳ ಗದ್ದಲ : ಆಡಳಿತ-ವಿಪಕ್ಷಗಳ ವಾಗ್ಯುದ್ಧ