ತಮಿಳುನಾಡು ಕಳ್ಳಭಟ್ಟಿ ದುರಂತದಲ್ಲಿ ಸಾವಿನ ಸಂಖ್ಯೆ 55ಕ್ಕೆ ಏರಿಕೆ

ಚೆನ್ನೈ,ಜೂ.22- ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ವಿಷಕಾರಿ ಮದ್ಯ ಸೇವಿಸಿದ ಪ್ರಕರಣದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ 55ಕ್ಕೇ ಏರಿಕೆಯಾಗಿದ್ದು, ಕನಿಷ್ಠ 88 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರಲ್ಲಿ ಬಹುತೇಕ ಮಂದಿ ಕರುಣಾಪುರಂ ಪ್ರದೇಶದವರು. ದುರಂತದಲ್ಲಿ ಮೂವರು ಅಪ್ರಾಪ್ತ ಮಕ್ಕಳು ತಮ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಒಡಹುಟ್ಟಿದವರು ಈಗ ಅನಿಶ್ಚಿತ ಭವಿಷ್ಯದತ್ತ ನೋಡುತ್ತಿದ್ದಾರೆ. ಅವರನ್ನು ಹೇಗೆ ನೋಡಿಕೊಳ್ಳಬೇಕೆಂದು ನನಗೆ ತಿಳಿದಿಲ್ಲ ಎಂದು ಅವರ ಅಜ್ಜಿ ತಿಳಿಸಿದ್ದಾರೆ. ಮಗನನ್ನು ಕಳೆದುಕೊಂಡ ಮಹಿಳೆಯೊಬ್ಬರು, ಬಡವರ ಭವಿಷ್ಯ ಹಾಳು ಮಾಡುತ್ತಿರುವ ಮದ್ಯ ಮಾರಾಟವನ್ನು ಸ್ಥಗಿತಗೊಳಿಸಬೇಕು ಎಂದು … Continue reading ತಮಿಳುನಾಡು ಕಳ್ಳಭಟ್ಟಿ ದುರಂತದಲ್ಲಿ ಸಾವಿನ ಸಂಖ್ಯೆ 55ಕ್ಕೆ ಏರಿಕೆ