ಚನ್ನಪಟ್ಟಣ ಉಪ ಚುನಾವಣೆ : ಮೈತ್ರಿ ಅಭ್ಯರ್ಥಿ ಆಯ್ಕೆ ಕುರಿತು ಶಾಸಕ ತನ್ವೀರ್‌ ಸೇಠ್‌ ಲೇವಡಿ

ಮೈಸೂರು, ಅ. 18- ಚನ್ನಪಟ್ಟಣ ಉಪ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ – ಜೆಡಿಎಸ್‌‍ ಮೈತ್ರಿ ಅಭ್ಯರ್ಥಿ ಆಯ್ಕೆ ಕಸರತ್ತಿನ ಬಗ್ಗೆ ಶಾಸಕ ತನ್ವೀರ್‌ ಸೇಠ್‌ ಲೇವಡಿ ಮಾಡಿದ್ದಾರೆ.ಕಾಂಗ್ರೆಸ್‌‍ ಶಾಸಕ ತನ್ವೀರ್‌ ಸೇಠ್‌, ಒಬ್ಬರ ಕೈಯಲ್ಲಿ ಹಾರೆ ಇದೆ. ಮತ್ತೊಬ್ಬರ ಕೈಯಲ್ಲಿ ಗುದ್ದಲಿ ಇದೆ. ಯಾರಿಗೆ ಟಿಕೆಟ್‌ ಸಿಕ್ಕರೂ ಅವರ ಪಿಚ್‌ಅನ್ನು ಅವರೆ ಅಗೆಯುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ. ಮೈಸೂರಿನಲ್ಲಿ ತಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ತನ್ವೀರ್‌ ಸೇಠ್‌, ರಾಷ್ಟ್ರ ರಾಜಕಾರಣವೇ ಬೇರೆ. ಚನ್ನಪಟ್ಟಣ ಪರಿಸ್ಥಿತಿಯೇ ಬೇರೆ. … Continue reading ಚನ್ನಪಟ್ಟಣ ಉಪ ಚುನಾವಣೆ : ಮೈತ್ರಿ ಅಭ್ಯರ್ಥಿ ಆಯ್ಕೆ ಕುರಿತು ಶಾಸಕ ತನ್ವೀರ್‌ ಸೇಠ್‌ ಲೇವಡಿ