ಟಿಬಿ ಡ್ಯಾಮ್ ಡ್ಯಾಮೇಜ್ : ನಿನ್ನೆಯಿಂದ ಇಲ್ಲಿಯವರೆಗೆ 13 ಟಿಎಂಸಿ ನೀರು ಖಾಲಿ

ಕೊಪ್ಪಳ,ಆ.12-ಜಿಲ್ಲೆಯ ಮುನಿರಾಬಾದ್ ಸಮೀಪ ಇರುವ ತುಂಗಾಭದ್ರಾ ಜಲಾಶಯದ ಬಳಿಯಿರುವ 19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿ ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ. ನಿನ್ನೆಯಿಂದ ಇಲ್ಲಿಯವರೆಗೆ 13 ಟಿಎಂಸಿ ನೀರು ಡ್ಯಾಂನಿಂದ ಹರಿದು ಹೋಗಿದೆ. ಡ್ಯಾಂನಿಂದ ಇಂದು ಕೂಡ ನದಿಗೆ 1.5 ಲಕ್ಷ ಕ್ಯೂಸೆಕ್‌್ಸ ನೀರನ್ನು ಹೊರಬಿಡಲಾಗುತ್ತಿದ್ದು, ನದಿ ಪಾತ್ರದ ಜನರು ಎಚ್ಚರಿಕೆಯಿಂದಿರುವಂತೆ ಸೂಚನೆ ನೀಡಲಾಗಿದೆ. ಕ್ರಸ್ಟ್ಗೇಟ್ ದುರಸ್ತಿ ಮಾಡಲು ಜಲಾಶಯದಲ್ಲಿರುವ ನೀರನ್ನು ಹಂತವಾಗಿ ಹಂತವಾಗಿ ಖಾಲಿ ಮಾಡಲು ಸಿಬ್ಬಂದಿ ಮುಂದಾಗಿದ್ದಾರೆ. ಡ್ಯಾಂ ನೀರನ್ನು ನದಿಗೆ ಹರಿಸಲಾಗುತ್ತದೆ. ಹೀಗಾಗಿ … Continue reading ಟಿಬಿ ಡ್ಯಾಮ್ ಡ್ಯಾಮೇಜ್ : ನಿನ್ನೆಯಿಂದ ಇಲ್ಲಿಯವರೆಗೆ 13 ಟಿಎಂಸಿ ನೀರು ಖಾಲಿ