ಕಾಂಗ್ರೆಸ್‌‍ ಅಧಿಕಾರಕ್ಕೆ ಬಂದಾಗಲೆಲ್ಲ ಟಿಪ್ಪು ಸಂತತಿಯವರು ಹಿಂದೂಗಳ ಮೇಲೆ ದೌರ್ಜನ್ಯ ನಡೆಸುತ್ತಾರೆ : ತೇಜಸ್ವಿ ಸೂರ್ಯ

ಬೆಂಗಳೂರು,ಸೆ.13- ಕರ್ನಾಕಟದಲ್ಲಿ ಕಾಂಗ್ರೆಸ್‌‍ ಅಧಿಕಾರಕ್ಕೆ ಬಂದ ಸಂದರ್ಭದಲ್ಲೆಲ್ಲಾ ಟಿಪ್ಪು ಸಂತತಿಯಂತಿರುವ ಕೆಲವು ಮತೀಯ ಶಕ್ತಿಗಳು ರಾತ್ರೋರಾತ್ರಿ ಎದ್ದು ಹಿಂದೂಗಳ ಮೇಲೆ ದೌರ್ಜನ್ಯ ಹಾಗೂ ಹಲ್ಲೆ ನಡೆಸುತ್ತಾರೆ ಎಂಬುದು ಸಂಸದ ತೇಜಸ್ವಿ ಸೂರ್ಯ ಗಂಭೀರ ಆರೋಪ ಮಾಡಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಮಾಜಿ ಸದಸ್ಯ ಉಮೇಶ್ ಶೆಟ್ಟಿ ಅವರ ಜೊತೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ವೇಳೆ ಏನು ನಡೆದಿದೆ ಎಂಬುದು ಕರ್ನಾಟಕದ ಜನತೆಗೆ ಗೊತ್ತಿದೆ. ನಮ ಗಣಪತಿಯನ್ನು ವಿಸರ್ಜನೆ ಮಾಡುವಾಗ … Continue reading ಕಾಂಗ್ರೆಸ್‌‍ ಅಧಿಕಾರಕ್ಕೆ ಬಂದಾಗಲೆಲ್ಲ ಟಿಪ್ಪು ಸಂತತಿಯವರು ಹಿಂದೂಗಳ ಮೇಲೆ ದೌರ್ಜನ್ಯ ನಡೆಸುತ್ತಾರೆ : ತೇಜಸ್ವಿ ಸೂರ್ಯ