ತೆಲಂಗಾಣ : ಹನುಮ ಮೆರವಣಿಗೆಯಲ್ಲಿ ಚಾಕು ಹಿಡಿದು ನೃತ್ಯ, ಪೊಲೀಸರು-ಭಕ್ತರ ನಡುವೆ ಚಕಮಕಿ, ಕರೀಂನಗರ ಉದ್ವಿಗ್ನ

ಕರೀಂನಗರ,ಮೇ.26- ಕರೀಂನಗರದಲ್ಲಿ ತಡರಾತ್ರಿ ಹನುಮ ಭಕ್ತರ ಮೆರವಣಿಗೆ ಸಂದರ್ಭದಲ್ಲಿ ಯುವಕನೋಬ್ಬ ಕೈಯಲ್ಲಿ ಚಾಕು ಹಿಡಿದು ಡ್ಯಾನ್ಸ್ ಮಾಡಲು ಮುಂದಾದ ಘಟನೆ ಹಿನ್ನೆಲೆಯಲ್ಲಿ ಇಡಿ ಪ್ರದೇಶ ಉದ್ವಿಗ್ನಗೊಂಡಿದೆ. ರಾತ್ರಿ ಹನುಮ ಭಕ್ತರು ನಡೆಸುತ್ತಿದ್ದ ಮೆರವಣಿಗೆ ಜಿಲ್ಲಾಸ್ಪತ್ರೆ ಬಳಿಯ ಮಂಚೇರಿಯಲ್‌ ಚೌಕ್‌ ತಲುಪಿದಾಗ ಯುವಕನೊಬ್ಬ ಕೈಯಲ್ಲಿ ಡ್ಯಾನ್‌್ಸ ಮಾಡಲು ಮುಂದಾದ ಘಟನೆಯಿಂದ ಇಂತಹ ಪರಿಸ್ಥಿತಿ ನಿರ್ಮಾಣವಾಗಿದೆ.ಹನುಮ ರ್ಯಾಲಿ ಸಂದರ್ಭದಲ್ಲಿ ಕೈಯಲ್ಲಿ ಚಾಕು ಹಿಡಿದು ನೃತ್ಯ ಮಾಡಿದ ವ್ಯಕ್ತಿಯನ್ನು ಜಯದೇವ್‌ ಸಿಂಗ್‌ ಎಂದು ಗುರುತಿಸಲಾಗಿದೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ … Continue reading ತೆಲಂಗಾಣ : ಹನುಮ ಮೆರವಣಿಗೆಯಲ್ಲಿ ಚಾಕು ಹಿಡಿದು ನೃತ್ಯ, ಪೊಲೀಸರು-ಭಕ್ತರ ನಡುವೆ ಚಕಮಕಿ, ಕರೀಂನಗರ ಉದ್ವಿಗ್ನ