ಬಿಜೆಪಿ-ಜೆಡಿಎಸ್‌‍ ದೋಸ್ತಿಗೆ ಪರೀಕ್ಷೆ, ಚನ್ನಪಟ್ಟಣದಲ್ಲಿ ತ್ಯಾಗ ಮಾಡೋರು ಯಾರು..?

ಬೆಂಗಳೂರು,ಜೂ.21- ಪ್ರತಿಷ್ಠೆಯ ಕಣವಾಗಿ ಪರಿಣಮಿಸಲಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಅಭ್ಯರ್ಥಿ ಆಯ್ಕೆ ಮಾಡುವುದೇ ಬಿಜೆಪಿ ಹಾಗೂ ಜೆಡಿಎಸ್‌‍ಗೆ ಸವಾಲಾಗಿ ಪರಿಣಮಿಸಿದೆ. ಈ ಕ್ಷೇತ್ರದಿಂದ ಎರಡೂ ಪಕ್ಷಗಳಿಂದ ಒಮತದ ಅಭ್ಯರ್ಥಿ ಕಣಕ್ಕಿಳಿಸಬೇಕೆಂಬ ಲೆಕ್ಕಾಚಾರ ಎಲ್ಲಾ ನಾಯಕರಲ್ಲೂ ಇದೆ. ಆದರೆ ಕ್ಷೇತ್ರವನ್ನು ಯಾರು ತ್ಯಾಗ ಮಾಡುತ್ತಾರೆ ಎಂಬುದೇ ಯಕ್ಷ ಪ್ರಶ್ನೆಯಾಗಿದೆ. ರಾಮನಗರ ಹೇಳಿಕೇಳಿ ಒಂದು ಕಾಲದಲ್ಲಿ ಜೆಡಿಎಸ್‌‍ನ ಭದ್ರಕೋಟೆಯಾಗಿತ್ತು. 2018ರಲ್ಲಿ ನಾಲ್ಕು ವಿಧಾನಸಭಾ ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳನ್ನು ಗೆದ್ದಿದ್ದರೆ 2023ರಲ್ಲಿ ಬದಲಾದ ರಾಜಕೀಯ ಪರಿಸ್ಥಿತಿಯಿಂದ ಕೇವಲ ಚನ್ನಪಟ್ಟಣದಲ್ಲಿ … Continue reading ಬಿಜೆಪಿ-ಜೆಡಿಎಸ್‌‍ ದೋಸ್ತಿಗೆ ಪರೀಕ್ಷೆ, ಚನ್ನಪಟ್ಟಣದಲ್ಲಿ ತ್ಯಾಗ ಮಾಡೋರು ಯಾರು..?