9 ವರ್ಷದ ಮಗನ ಬಾಯಿಗೆ ಕಾಗದದ ಚೆಂಡನ್ನು ತುರುಕಿ ಕೊಂದ ತಂದೆ

ಥಾಣೆ, ಜೂ 12- ತನ್ನ ಒಂಬತ್ತು ವರ್ಷದ ಮಗನ ಬಾಯಿಗೆ ಕಾಗದದ ಚೆಂಡನ್ನು ತುರುಕಿ ಉಸಿರುಗಟ್ಟಿಸಿ ತಂದೆಯೇ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಸಹಾಪುರ ತಾಲೂಕಿನ ಕಾಸರ ಪ್ರದೇಶದ ವಾಶಾಲಾದಲ್ಲಿ ನಡೆದಿದೆ.ಈ ಸಂಬಂಧ ತಂದೆಯನ್ನುಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯು ಮದ್ಯದ ಅಮಲಿನಲ್ಲಿದ್ದ ಈ ಕೃತ್ಯ ನಡೆಸಿದ್ದಾನೆ ,ಅಪರಾಧದ ಹಿಂದಿನ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅವರು ಹೇಳಿದ್ದಾರೆ.ಕೌಟುಂಬಿಕ ಕಲಹಗಳ ಹಿನ್ನೆಲೆಯಲ್ಲಿ ವ್ಯಕ್ತಿಯು ತನ್ನ ಪತ್ನಿ ಪ್ರತ್ಯೇಕವಾಗಿ ವಾಸಿಸುತ್ತಿದ್ದು, ಬಾಲಕ ತನ್ನ ತಾಯಿಯೊಂದಿಗೆ … Continue reading 9 ವರ್ಷದ ಮಗನ ಬಾಯಿಗೆ ಕಾಗದದ ಚೆಂಡನ್ನು ತುರುಕಿ ಕೊಂದ ತಂದೆ