ಚಂದ್ರದ್ರೋಣ ಪರ್ವತದ ಬಳಿ ಪ್ರಪಾತಕ್ಕೆ ಬಿದ್ದ ಕಾರು : ಐವರಿಗೆ ಗಂಭೀರ ಗಾಯ

ಚಿಕ್ಕಮಗಳೂರು, ಅ.13- ಚಂದ್ರದ್ರೋಣ ಪರ್ವತ ಶ್ರೇಣಿಯ ಕವಿಕಲ್ ಗಂಡಿ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ 250 ಅಡಿ ಪ್ರಪಾತಕ್ಕೆ ಹೊರಳಿದ್ದು ಕಾರಿನಲ್ಲಿದ್ದ ಐವರು ಪ್ರಯಾಣಿಕರಿಗೆ ಗಂಭೀರ ಗಾಯಗಳಾದ ಘಟನೆ ನಡೆದಿದೆ. ಹೈದರಾಬಾದ್‌ನಿಂದ ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಬಂದಿದ್ದು ಮುಳ್ಳಯ್ಯನಗಿರಿ ಸಮೀಪದ ಕವಿಕಲ್ ಗಂಡಿ ಬಳಿ ಈ ಘಟನೆ ನಡೆದಿದೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲರಿಗೂ ಗಂಭೀರ ಗಾಯಗಳಾಗಿವೆ. ಎಲ್ಲರನ್ನೂ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ. 250 ಅಡಿ ಎತ್ತರದಿಂದ ಬೀಳುವಾಗ ಮರಗಳು ಹಾಗೂ ರೆಂಬೆ … Continue reading ಚಂದ್ರದ್ರೋಣ ಪರ್ವತದ ಬಳಿ ಪ್ರಪಾತಕ್ಕೆ ಬಿದ್ದ ಕಾರು : ಐವರಿಗೆ ಗಂಭೀರ ಗಾಯ