ಮಲಗಿದ್ದ ಪತ್ನಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದು ಆತ್ಮಹತ್ಯೆಗೆ ಶರಣಾದ ಪತಿ

ಕೊಪ್ಪಳ, ಏಪ್ರಿಲ್. 10- ಸಂಸ್ಕಾರಿಕ ಕಲಹದಿಂದ ಉಂಟಾದ ವೈಮನಸ್ಯತಾರಕ್ಕಕ್ಕೇರಿ ಮಲಗಿದ್ದ ಪತ್ನಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿ ನಂತರ ಪತಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪಳ ತಾಲೂಕಿನ ಬುಡಶೆಡ್ನಾಳ್ ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ. ಲಕ್ಷ್ಮವ್ವಾ ವಾಲಿಕಾರ್(36) ಕೊಲೆದ ಮಹಿಳೆಯಾಗಿದ್ದು . ನಿಂಗಪ್ಪ ವಾಲಿಕಾರ್ (40) ಆತ್ಮಹತ್ಯೆ ಮಾಡಿಕೊಂಡ ಪತಿ ಕುಡಿತದ ಚಟಕ್ಕೆ ದಾಸನಾಗಿದ್ದ ನಿಂಗಪ್ಪ ಅನೇಕ ಕಡೆ ಸಾಲ ಮಾಡಿದ್ದನು ಈ ಬಗ್ಗೆ ಪ್ರತಿ ದಿನ ಪತ್ನಿ ಜೊತೆ ಜಗಳ ನಡೆಯುತ್ತಿತ್ತು … Continue reading ಮಲಗಿದ್ದ ಪತ್ನಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದು ಆತ್ಮಹತ್ಯೆಗೆ ಶರಣಾದ ಪತಿ