ಬೆಂಗಳೂರು : ಮಹಡಿಯಿಂದ ತಳ್ಳಿ ಪೇಂಟರ್‌ ಕೊಲೆ

ಬೆಂಗಳೂರು, ಜೂ.29- ನಿರ್ಮಾಣ ಹಂತದ ಕಟ್ಟಡದಲ್ಲಿ ಪಾರ್ಟಿ ವೇಳೆ ಕೆಲಸಗಾರರ ನಡುವೆ ಜಗಳ ನಡುವೆ ಪೇಂಟರ್‌ನನ್ನು ಕೆಳಗೆ ತಳ್ಳಿ ಕೊಲೆ ಮಾಡಿರುವ ಘಟನೆ ತಲಘಟ್ಟಪುರ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ.ಉತ್ತರ ಪ್ರದೇಶ ಮೂಲದ ವಿಶಾಲ್‌(24) ಕೊಲೆಯಾದ ಪೇಂಟರ್. ಅಂಜನಾಪುರದಲ್ಲಿನ ನಿರ್ಮಾಣ ಹಂತದ ಕಟ್ಟಡದಲ್ಲಿ ಪೇಂಟರ್‌ ಹಾಗೂ ಇತರೆ ಕೆಲಸಗಾರರು ಕೆಲಸ ಮಾಡಿಕೊಂಡು ಅಲ್ಲೇ ಉಳಿದುಕೊಂಡಿದ್ದು, ರಾತ್ರಿ ಪಾರ್ಟಿ ಮಾಡಿದ್ದಾರೆ. ಆ ವೇಳೆ ವಿಶಾಲ್‌ ಮತ್ತು ಆತನ ಸ್ನೇಹಿತನ ನಡುವೆ ಯಾವುದೋ ವಿಚಾರಕ್ಕೆ ಮಾತಿಗೆ ಮಾತು ಬೆಳೆದು … Continue reading ಬೆಂಗಳೂರು : ಮಹಡಿಯಿಂದ ತಳ್ಳಿ ಪೇಂಟರ್‌ ಕೊಲೆ