ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳಿಂದ ಬೆಂಕಿ

ಮೈಸೂರು, ಅ. 18- ಮನೆ ಮುಂದೆ ನಿಲ್ಲಿಸಿದ್ದ ವಾಹನಗಳು ಹಾಗೂ ಸಿಸಿ ಟಿವಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ನಾಶಪಡಿಸಿರುವ ಘಟನೆ ಜಿಲ್ಲೆಯ ಹುಣಸೂರು ತಾಲ್ಲೂಕಿನ ಮುತ್ತುರಾಯನ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮನು ಎಂಬುವರಿಗೆ ಸೇರಿದ ವಾಹನಗಳು, ಸಿಸಿಟಿವಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು, ಕಿಡಿಗೇಡಿಗಳ ಕೃತ್ಯಕ್ಕೆ ಒಂದು ಕಾರು, ಒಂದು ಬೈಕ್ ಹಾಗೂ ಒಂದು ಸೈಕಲ್ ನಾಶವಾಗಿದೆ. ಕೇವಲ 9 ದಿನಗಳ ಹಿಂದೆ ಖರೀದಿಸಿದ್ದ ಹೋಂಡಾ ಆಕ್ಟಿವಾ ಕೂಡ ಸುಟ್ಟು ಭಸ್ಮವಾಗಿದೆ. ಮನು ಮತ್ತು ಕುಟುಂಬಸ್ಥರು ಮೈಸೂರಿಗೆ … Continue reading ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳಿಂದ ಬೆಂಕಿ