ರಾಜ್ಯದಲ್ಲಿ ತಗ್ಗಿದ ವರುಣನ ಆರ್ಭಟ, ಸದ್ಯಕ್ಕೆ ಭಾರೀ ಮಳೆ ಮುನ್ಸೂಚನೆಗಳಿಲ್ಲ

ಬೆಂಗಳೂರು, ಆ.5-ಕರಾವಳಿ ಹಾಗೂ ಮಲೆನಾಡಿನಲ್ಲಿ ಆರ್ಭಟಿಸುತ್ತಿದ್ದ ವರುಣ ಸೌಮ್ಯವಾಗಿರುವ ಹಿನ್ನಲೆಯಲ್ಲ ಮಳೆ ಕಡಿಮೆಯಾಗಿದೆ. ಸದ್ಯಕ್ಕೆ ಭಾರೀ ಮಳೆಯಾಗುವ ಮುನ್ಸೂಚನೆಗಳಿಲ್ಲ. ಆದರೂ ರಾಜ್ಯಾದ್ಯಂತ ಸಾಧಾರಣ ಮಳೆ ಮುಂದುವರೆಯುವ ಮುನ್ಸೂಚನೆಗಳಿವೆ. ಆಗಸ್ಟ್‌ ಒಂದರಿಂದ ಇದುವರೆಗೆ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ವಾಡಿಕೆ ಪ್ರಮಾಣದ ಮಳೆಯಾಗಿದೆ. ಆದರೆ, ಉತ್ತರ ಕರ್ನಾಟಕದ ಭಾಗದಲ್ಲಿ ವಾಡಿಕೆಗಿಂತ ಶೇ.49ರಷ್ಟು ಕಡಿಮೆ ಮಳೆಯಾಗಿದೆ.ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣೆಗೆರೆ, ಮಂಡ್ಯ ಸೇರಿದಂತೆ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ವಾಡಿಕೆಗಿಂತ ಕಡಿಮೆಯಾಗಿದೆ. ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ … Continue reading ರಾಜ್ಯದಲ್ಲಿ ತಗ್ಗಿದ ವರುಣನ ಆರ್ಭಟ, ಸದ್ಯಕ್ಕೆ ಭಾರೀ ಮಳೆ ಮುನ್ಸೂಚನೆಗಳಿಲ್ಲ