ರಾಜ್ಯದ ಉಪಮುಖ್ಯಮಂತ್ರಿಗಳ ಶೂಗಳನ್ನೇ ಕದ್ದ ಕಳ್ಳರು

ಬೆಂಗಳೂರು,ಜು.15- ವೈಟ್ಯಾಪಿಂಗ್‌ ಕಾಮಗಾರಿಗೆ ಚಾಲನೆ ನೀಡುವ ಕಾರ್ಯಕ್ರಮದ ಸಂದರ್ಭದಲ್ಲಿ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಶೂ ಕಳವಾಗಿದೆ. ಬಿಬಿಎಂಪಿ ಪಶ್ಚಿಮ ವಲಯದ ನಾಲ್ಕು ಪ್ರದೇಶಗಳ ರಸ್ತೆಗಳ ವೈಟ್ಯಾಪಿಂಗ್‌ ಕಾಮಗಾರಿಗೆ ಚಾಲನೆ ನೀಡಲಾಯಿತು. ಚಾಲನೆಗೂ ಮುನ್ನ ನಡೆದ ಪೂಜೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌, ಶಾಸಕ ಅಶ್ವಥ್‌ ನಾರಾಯಣ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಭಾಗವಹಿಸಿದ್ದರು. ಸದಾಶಿವನಗರದ ಭಾಷಂ ಸರ್ಕಲ್‌ ಬಳಿ ನಡೆದ ಕಾರ್ಯಕ್ರಮದ ಸಂದರ್ಭದಲ್ಲಿ ಚಾಲಾಕಿ ಕಳ್ಳನೊಬ್ಬ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಶೂವನ್ನು ಎಗರಿಸಿದ್ದಾನೆ. ವೈಟ್ಯಾಪಿಂಗ್‌ ಕಾಮಗಾರಿಗೂ ಮುನ್ನ … Continue reading ರಾಜ್ಯದ ಉಪಮುಖ್ಯಮಂತ್ರಿಗಳ ಶೂಗಳನ್ನೇ ಕದ್ದ ಕಳ್ಳರು