ಜಮೀನಿನಲ್ಲಿ ವಿದ್ಯುತ್‌ ತಂತಿ ತುಳಿದು ಮೂರು ಕರಡಿಗಳ ಸಾವು

ಹಾಸನ, ಅ.8-ಕಾಡಿನಿಂದ ಆಹಾರ ಅರಿಸಿಕೊಂಡು ಬಂದು ಜಮೀನಿನೊಳಗೆ ಹಾದುಹೋಗುತ್ತಿದ್ದ ಮೂರು ಕರಡಿಗಳು ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ಸಾವನ್ನಪ್ಪಿದೆ. ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಕಲ್ಲುಸಾದರಹಳ್ಳಿ ಗ್ರಾಮದಲ್ಲಿ ಬಾರಿ ಮಳೆ ಗಾಳಿಗೆ ರೈತರ ಜಮೀನಿನಲ್ಲಿ ವಿದ್ಯುತ್‌ ತಂತಿ ತುಂಡಾಗಿ ಬಿದ್ದಿದೆ. ಇದು ಯಾರ ಗಮನಕ್ಕೂ ಬಂದಿಲ್ಲ.ಆಹಾರ ಅರಸಿ ಬರುತ್ತಿದ್ದ ಮೂರು ಕರಡಿಗಳ ಪೈಕಿ ಗಂಡು ಕರಡಿ ಮೊದಲು ರೈತನ ಜಮೀನಿನಲ್ಲಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ಒದ್ದಾಡಿ ಪ್ರಾಣ ಬಿಟ್ಟಿದೆ. ಕರಡಿ ಒದ್ದಾಡುವುದನ್ನು ಕಂಡು ಗಾಬರಿಯಿಂದ ಓಡಿದ … Continue reading ಜಮೀನಿನಲ್ಲಿ ವಿದ್ಯುತ್‌ ತಂತಿ ತುಳಿದು ಮೂರು ಕರಡಿಗಳ ಸಾವು