ಶಿವಮೊಗ್ಗದಲ್ಲಿ ಒಂದೇ ಕುಟುಂಬದ ಮೂವರ ಆತ್ಮಹತ್ಯೆ

ಶಿವಮೊಗ್ಗ, ಆ. 13- ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ನಗರದ ಕ್ಲಾರ್ಕ್ಪೇಟೆ ನಿವಾಸಿಗಳಾದ ಭುವನೇಶ್ವರಿ, ಮಾರುತಿ, ದರ್ಶನ್ ಆತ್ಮಹತ್ಯೆಗೆ ಶರಣಾದವರು. ಈ ಮೂವರು ಎರಡು ದಿನದ ಹಿಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.ಸಂಬಂಧಿಕರು ನಿನ್ನೆ ದೂರವಾಣಿ ಕರೆ ಮಾಡಿದಾಗ ಭುವನೇಶ್ವರಿ ಅವರು ಸ್ವೀಕರಿಸಿಲ್ಲ. ಮತ್ತೊಮ್ಮೆ ರಾತ್ರಿ ಕರೆ ಮಾಡಿದರೂ ಸ್ವೀಕರಿಸದಿದ್ದಾಗ ಸಂಬಂಽಕರು ಆತಂಕಗೊಂಡಿದ್ದಾರೆ. ಇಂದು ಬೆಳಗ್ಗೆ ಸಂಬಂಧಿಕರು ಇವರ ಮನೆಗೆ ಬಂದು ಬಾಗಿಲು ತೆಗೆದಾಗ ಮೂವರೂ … Continue reading ಶಿವಮೊಗ್ಗದಲ್ಲಿ ಒಂದೇ ಕುಟುಂಬದ ಮೂವರ ಆತ್ಮಹತ್ಯೆ