ಬೆಂಗಳೂರಲ್ಲಿ ‘ಅಲ್ಲಾ ಹೂ ಅಕ್ಬರ್’ ಕಿರಿಕ್, ಇಬ್ಬರು ಅಪ್ರಾಪ್ತರು ಸೇರಿದಂತೆ ನಾಲ್ವರು ಅರೆಸ್ಟ್

ಬೆಂಗಳೂರು, ಏ.18- ಶ್ರೀರಾಮನವಮಿ ಆಚರಿಸಿ ಯುವಕರು ಕಾರಿನಲ್ಲಿ ಹೋಗುತ್ತಿದ್ದಾಗ ಏಕಾಏಕಿ ಕಾರು ಅಡ್ಡಗಟ್ಟಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಇಬ್ಬರು ಅಪ್ರಾಪ್ತರು ಸೇರಿದಂತೆ ನಾಲ್ವರನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.ಫರ್ಮಾನ್, ಸಮೀರ್ ಹಾಗೂ ಇಬ್ಬರು ಅಪ್ರಾಪ್ತರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ. ಮೂವರು ಯುವಕರು ಶ್ರೀರಾಮನವಮಿ ಅಂಗವಾಗಿ ಕಾರ್ಯಕ್ರಮ ಮುಗಿಸಿಕೊಂಡು ಸಂಜೆ ಕಾರಿನಲ್ಲಿ ಶ್ರೀರಾಮ್ ಬಾವುಟ ಹಿಡಿದು ಜೈ ಶ್ರೀರಾಮ್ ಎಂದು ಜೈಕಾರ ಹಾಕುತ್ತಾ ವಿದ್ಯಾರಣ್ಯಪುರದ ಬೆಟ್ಟಳ್ಳಿ ಮಸೀದಿ ಮಾರ್ಗವಾಗಿ ಹೋಗುತ್ತಿದ್ದಾಗ ಅನ್ಯಕೋಮಿನ ಯುವಕರು ಏಕಾಏಕಿ ಕಾರಿನ ಬಳಿ ಹೋಗಿ … Continue reading ಬೆಂಗಳೂರಲ್ಲಿ ‘ಅಲ್ಲಾ ಹೂ ಅಕ್ಬರ್’ ಕಿರಿಕ್, ಇಬ್ಬರು ಅಪ್ರಾಪ್ತರು ಸೇರಿದಂತೆ ನಾಲ್ವರು ಅರೆಸ್ಟ್