ಇನ್ಮುಂದೆ ತಿಮ್ಮಪ್ಪನ ದರ್ಶನಕ್ಕೆ ವಾಟ್ಸಾಪ್​​​​ನಲ್ಲೇ ಬುಕಿಂಗ್ ವ್ಯವಸ್ಥೆ

ತಿರುಪತಿ,ಅ.4-ತಿರುಮಲ ಶ್ರೀಗಳ ದರ್ಶನಕ್ಕೆ ಶಿಫಾರಸ್ಸು ಪತ್ರಗಳ ಒತ್ತಡ ಹೆಚ್ಚಿರುವ ಹಿನ್ನೆಲೆಯಲ್ಲಿ ಯಾವುದೇ ಶಿಫಾರಸ್ಸುಗಳಿಲ್ಲದೆ ಜನಸಾಮಾನ್ಯರು ಸುಲಭವಾಗಿ ತಿರುಮಲ ಶ್ರೀಕ್ಷೇತ್ರಕ್ಕೆ ಭೇಟಿ ನೀಡುವಂತೆ ಮುಂಗಡ ಬುಕಿಂಗ್‌ ವ್ಯವಸ್ಥೆ ಜಾರಿಗೆ ತರಲು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಇತ್ತೀಚಿನ ಪರಿಶೀಲನೆಯಲ್ಲಿ ಹಲವು ಸಲಹೆಗಳನ್ನು ಪ್ರಸ್ತಾಪಿಸಿದ್ದಾರೆ ಎಂದು ವರದಿಯಾಗಿದೆ. ವಿಶ್ವಾದ್ಯಂತ ಲಕ್ಷಾಂತರ ಜನರ ದೈನಂದಿನ ಜೀವನದ ಭಾಗವಾಗಿರುವ ವಾಟ್ಸಾಪ್‌ ಮೂಲಕವೇ ಟಿಕೆಟ್‌ ಬುಕ್‌ ಮಾಡಲು ಅನುಕೂಲವಾಗುವಂತೆ ಆಂಧ್ರಪ್ರದೇಶ ಸರ್ಕಾರ ಚಿಂತನೆ ನಡೆಸಿದೆ. ವಾಟ್ಸಾಪ್‌ ಮೂಲಕ ಸುಲಭವಾಗಿ ಸಿನಿಮಾ ಟಿಕೆಟ್‌, ಗ್ಯಾಸ್‌‍ ಬುಕ್ಕಿಂಗ್‌, … Continue reading ಇನ್ಮುಂದೆ ತಿಮ್ಮಪ್ಪನ ದರ್ಶನಕ್ಕೆ ವಾಟ್ಸಾಪ್​​​​ನಲ್ಲೇ ಬುಕಿಂಗ್ ವ್ಯವಸ್ಥೆ